ಬ್ರೇಕಿಂಗ್ ನ್ಯೂಸ್
18-11-23 01:48 pm HK News Desk ಕರ್ನಾಟಕ
ಮೈಸೂರು, ನ.18: ಬಿಜೆಪಿಯಲ್ಲಿ ಏನ್ ಆಗುತ್ತಿದೆ ಎಂಬುದನ್ನ ಸ್ವಲ್ಪ ದಿನ ಕಾಯಿರಿ. ವೇಟ್ ಅಂಡ್ ಸೀ. ಕಾಯಿರಿ, ಕಾಯಿರಿ, ಕಾಯಿರಿ ಎಂದು ಮೂರು ಬಾರಿ ಹೇಳಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಅಸಮಾಧಾನ ಹೇಗೆ ಸ್ಫೋಟವಾಗುತ್ತೆ ಎಂಬುದು ನಿಮಗೆ ಗೊತ್ತಾಗುತ್ತದೆ. ನಿನ್ನೆಯ ಸಭೆಯಿಂದ ಯತ್ನಾಳ್, ಬೆಲ್ಲದ್, ಜಾರಕಿಹೊಳಿ ಯಾಕೇ ಎದ್ದು ಹೋದರು? ಯಡಿಯೂರಪ್ಪ ಮಗನನ್ನ ಅಧ್ಯಕ್ಷ ಮಾಡಿರುವುದು ಅಶೋಕನನ್ನ ವಿಪಕ್ಷ ನಾಯಕ ಮಾಡಿರುವುದು ಅವರಿಗೆ ಬೇಸರ ತಂದಿದೆ. ಸ್ವಲ್ಪ ದಿನ ನೀವೇ ಕಾದು ನೋಡಿ. ಬಿಜೆಪಿಯಲ್ಲಿ ಏನೇನ್ ಆಗುತ್ತದೆ ಎಂಬುದು ನಿಮಗೆ ಗೊತ್ತಾಗುತ್ತದೆ ಎಂದರು.


![]()
ಈಗ ಚುನಾವಣೆ ನಡೆದರೂ ಬಿಜೆಪಿ ಗೆಲ್ಲುತ್ತದೆ ಎಂಬ ಯಡಿಯೂರಪ್ಪ ಹೇಳಿಕೆಗೆ ಸಿಎಂ ಗರಂ ಆಗಿದ್ದು ಈಗ ಯಾಕ್ರಿ ಚುನಾವಣೆ ನಡೆಯುತ್ತದೆ. ಹಿಂದೆಯೂ ಇವರು ಹೇಳುತ್ತಿದ್ದರು ನಾವೇ ಅಧಿಕಾರಕ್ಕೆ ಬರುತ್ತೇವೆ ಅಂಥ. ಅಧಿಕಾರಕ್ಕೆ ಬಂದಿದ್ದು ಯಾರ್ರಿ? ಸುಮ್ಮನ್ನೆ ಏನೇ ಹೇಳುತ್ತಾರೆ ಅದನ್ನೆಲ್ಲಾ ಬಿಟ್ಟು ಬಿಡಿ ಎಂದರು.

ವಿದ್ಯುತ್ ಕದ್ದ ಕುಮಾರಸ್ವಾಮಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಏನಿದೆ. ಕುಮಾರಸ್ವಾಮಿ ವಿದ್ಯುತ್ ಕದಿದ್ದು ಸತ್ಯ ತಾನೇ? ದಂಡ ಕಟ್ಟಿದ್ದು ಸತ್ಯ ತಾನೇ. ಕದಿದ್ದನ್ನು ಕುಮಾರಸ್ವಾಮಿ ಒಪ್ಪಿಕೊಂಡಿದ್ದು ಸತ್ಯ ತಾನೇ. ಇಂತವರಿಂದ ನಾವು ಏನು ಕೇಳಿಸಿಕೊಳ್ಳಬೇಕು ಹೇಳಿ. ಪದೇ ಪದೇ ಕುಮಾರಸ್ವಾಮಿ ವಿಚಾರದಲ್ಲಿ ನನಗ ಪ್ರತಿಕ್ರಿಯೆ ಕೊಡಲು ಇಷ್ಟ ಇಲ್ಲ. ಕುಮಾರಸ್ವಾಮಿ ಹತಶಾರಾಗಿದ್ದಾರೆ. ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ ಅಷ್ಟೇ ಎಂದು ಮಾತಿನಲ್ಲೇ ತಿವಿದರು.
Yeddyurappa has made his son the president and Ashoka's opposition leader has upset him. Wait for a few days. "You will know what will happen in BJP," C M Siddaramaiah said.
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
30-11-25 06:03 pm
Udupi Correspondent
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm