ಬ್ರೇಕಿಂಗ್ ನ್ಯೂಸ್
18-11-23 01:48 pm HK News Desk ಕರ್ನಾಟಕ
ಮೈಸೂರು, ನ.18: ಬಿಜೆಪಿಯಲ್ಲಿ ಏನ್ ಆಗುತ್ತಿದೆ ಎಂಬುದನ್ನ ಸ್ವಲ್ಪ ದಿನ ಕಾಯಿರಿ. ವೇಟ್ ಅಂಡ್ ಸೀ. ಕಾಯಿರಿ, ಕಾಯಿರಿ, ಕಾಯಿರಿ ಎಂದು ಮೂರು ಬಾರಿ ಹೇಳಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಅಸಮಾಧಾನ ಹೇಗೆ ಸ್ಫೋಟವಾಗುತ್ತೆ ಎಂಬುದು ನಿಮಗೆ ಗೊತ್ತಾಗುತ್ತದೆ. ನಿನ್ನೆಯ ಸಭೆಯಿಂದ ಯತ್ನಾಳ್, ಬೆಲ್ಲದ್, ಜಾರಕಿಹೊಳಿ ಯಾಕೇ ಎದ್ದು ಹೋದರು? ಯಡಿಯೂರಪ್ಪ ಮಗನನ್ನ ಅಧ್ಯಕ್ಷ ಮಾಡಿರುವುದು ಅಶೋಕನನ್ನ ವಿಪಕ್ಷ ನಾಯಕ ಮಾಡಿರುವುದು ಅವರಿಗೆ ಬೇಸರ ತಂದಿದೆ. ಸ್ವಲ್ಪ ದಿನ ನೀವೇ ಕಾದು ನೋಡಿ. ಬಿಜೆಪಿಯಲ್ಲಿ ಏನೇನ್ ಆಗುತ್ತದೆ ಎಂಬುದು ನಿಮಗೆ ಗೊತ್ತಾಗುತ್ತದೆ ಎಂದರು.


![]()
ಈಗ ಚುನಾವಣೆ ನಡೆದರೂ ಬಿಜೆಪಿ ಗೆಲ್ಲುತ್ತದೆ ಎಂಬ ಯಡಿಯೂರಪ್ಪ ಹೇಳಿಕೆಗೆ ಸಿಎಂ ಗರಂ ಆಗಿದ್ದು ಈಗ ಯಾಕ್ರಿ ಚುನಾವಣೆ ನಡೆಯುತ್ತದೆ. ಹಿಂದೆಯೂ ಇವರು ಹೇಳುತ್ತಿದ್ದರು ನಾವೇ ಅಧಿಕಾರಕ್ಕೆ ಬರುತ್ತೇವೆ ಅಂಥ. ಅಧಿಕಾರಕ್ಕೆ ಬಂದಿದ್ದು ಯಾರ್ರಿ? ಸುಮ್ಮನ್ನೆ ಏನೇ ಹೇಳುತ್ತಾರೆ ಅದನ್ನೆಲ್ಲಾ ಬಿಟ್ಟು ಬಿಡಿ ಎಂದರು.

ವಿದ್ಯುತ್ ಕದ್ದ ಕುಮಾರಸ್ವಾಮಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಏನಿದೆ. ಕುಮಾರಸ್ವಾಮಿ ವಿದ್ಯುತ್ ಕದಿದ್ದು ಸತ್ಯ ತಾನೇ? ದಂಡ ಕಟ್ಟಿದ್ದು ಸತ್ಯ ತಾನೇ. ಕದಿದ್ದನ್ನು ಕುಮಾರಸ್ವಾಮಿ ಒಪ್ಪಿಕೊಂಡಿದ್ದು ಸತ್ಯ ತಾನೇ. ಇಂತವರಿಂದ ನಾವು ಏನು ಕೇಳಿಸಿಕೊಳ್ಳಬೇಕು ಹೇಳಿ. ಪದೇ ಪದೇ ಕುಮಾರಸ್ವಾಮಿ ವಿಚಾರದಲ್ಲಿ ನನಗ ಪ್ರತಿಕ್ರಿಯೆ ಕೊಡಲು ಇಷ್ಟ ಇಲ್ಲ. ಕುಮಾರಸ್ವಾಮಿ ಹತಶಾರಾಗಿದ್ದಾರೆ. ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ ಅಷ್ಟೇ ಎಂದು ಮಾತಿನಲ್ಲೇ ತಿವಿದರು.
Yeddyurappa has made his son the president and Ashoka's opposition leader has upset him. Wait for a few days. "You will know what will happen in BJP," C M Siddaramaiah said.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm