ಬ್ರೇಕಿಂಗ್ ನ್ಯೂಸ್
18-11-23 01:48 pm HK News Desk ಕರ್ನಾಟಕ
ಮೈಸೂರು, ನ.18: ಬಿಜೆಪಿಯಲ್ಲಿ ಏನ್ ಆಗುತ್ತಿದೆ ಎಂಬುದನ್ನ ಸ್ವಲ್ಪ ದಿನ ಕಾಯಿರಿ. ವೇಟ್ ಅಂಡ್ ಸೀ. ಕಾಯಿರಿ, ಕಾಯಿರಿ, ಕಾಯಿರಿ ಎಂದು ಮೂರು ಬಾರಿ ಹೇಳಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಅಸಮಾಧಾನ ಹೇಗೆ ಸ್ಫೋಟವಾಗುತ್ತೆ ಎಂಬುದು ನಿಮಗೆ ಗೊತ್ತಾಗುತ್ತದೆ. ನಿನ್ನೆಯ ಸಭೆಯಿಂದ ಯತ್ನಾಳ್, ಬೆಲ್ಲದ್, ಜಾರಕಿಹೊಳಿ ಯಾಕೇ ಎದ್ದು ಹೋದರು? ಯಡಿಯೂರಪ್ಪ ಮಗನನ್ನ ಅಧ್ಯಕ್ಷ ಮಾಡಿರುವುದು ಅಶೋಕನನ್ನ ವಿಪಕ್ಷ ನಾಯಕ ಮಾಡಿರುವುದು ಅವರಿಗೆ ಬೇಸರ ತಂದಿದೆ. ಸ್ವಲ್ಪ ದಿನ ನೀವೇ ಕಾದು ನೋಡಿ. ಬಿಜೆಪಿಯಲ್ಲಿ ಏನೇನ್ ಆಗುತ್ತದೆ ಎಂಬುದು ನಿಮಗೆ ಗೊತ್ತಾಗುತ್ತದೆ ಎಂದರು.


![]()
ಈಗ ಚುನಾವಣೆ ನಡೆದರೂ ಬಿಜೆಪಿ ಗೆಲ್ಲುತ್ತದೆ ಎಂಬ ಯಡಿಯೂರಪ್ಪ ಹೇಳಿಕೆಗೆ ಸಿಎಂ ಗರಂ ಆಗಿದ್ದು ಈಗ ಯಾಕ್ರಿ ಚುನಾವಣೆ ನಡೆಯುತ್ತದೆ. ಹಿಂದೆಯೂ ಇವರು ಹೇಳುತ್ತಿದ್ದರು ನಾವೇ ಅಧಿಕಾರಕ್ಕೆ ಬರುತ್ತೇವೆ ಅಂಥ. ಅಧಿಕಾರಕ್ಕೆ ಬಂದಿದ್ದು ಯಾರ್ರಿ? ಸುಮ್ಮನ್ನೆ ಏನೇ ಹೇಳುತ್ತಾರೆ ಅದನ್ನೆಲ್ಲಾ ಬಿಟ್ಟು ಬಿಡಿ ಎಂದರು.

ವಿದ್ಯುತ್ ಕದ್ದ ಕುಮಾರಸ್ವಾಮಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಏನಿದೆ. ಕುಮಾರಸ್ವಾಮಿ ವಿದ್ಯುತ್ ಕದಿದ್ದು ಸತ್ಯ ತಾನೇ? ದಂಡ ಕಟ್ಟಿದ್ದು ಸತ್ಯ ತಾನೇ. ಕದಿದ್ದನ್ನು ಕುಮಾರಸ್ವಾಮಿ ಒಪ್ಪಿಕೊಂಡಿದ್ದು ಸತ್ಯ ತಾನೇ. ಇಂತವರಿಂದ ನಾವು ಏನು ಕೇಳಿಸಿಕೊಳ್ಳಬೇಕು ಹೇಳಿ. ಪದೇ ಪದೇ ಕುಮಾರಸ್ವಾಮಿ ವಿಚಾರದಲ್ಲಿ ನನಗ ಪ್ರತಿಕ್ರಿಯೆ ಕೊಡಲು ಇಷ್ಟ ಇಲ್ಲ. ಕುಮಾರಸ್ವಾಮಿ ಹತಶಾರಾಗಿದ್ದಾರೆ. ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ ಅಷ್ಟೇ ಎಂದು ಮಾತಿನಲ್ಲೇ ತಿವಿದರು.
Yeddyurappa has made his son the president and Ashoka's opposition leader has upset him. Wait for a few days. "You will know what will happen in BJP," C M Siddaramaiah said.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm