ಬ್ರೇಕಿಂಗ್ ನ್ಯೂಸ್
20-11-23 12:45 pm Bangalore Correspondent ಕರ್ನಾಟಕ
ಬೆಂಗಳೂರು, ನ.20: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಯಿ, ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ನಗರದ ವೈಟ್ ಫೀಲ್ಡ್ ಬಳಿಯ ಕಾಡುಗೋಡಿ ಎಂಬಲ್ಲಿ ನಡೆದಿದೆ. 23 ವರ್ಷದ ಸೌಂದರ್ಯ ಮತ್ತು 9 ತಿಂಗಳ ಮಗು ಲಿಯಾ ಮೃತ ದುರ್ದೈವಿಗಳು.
ಭಾನುವಾರ ಬೆಳಗ್ಗೆ ಸುಮಾರು 5 ಗಂಟೆಗೆ ವೇಳೆಗೆ ಪತಿ ಸಂತೋಷ್, ಮಗು ಮತ್ತು ಪತ್ನಿ ಸೌಂದರ್ಯಾ ತಮಿಳುನಾಡಿನಿಂದ ಬೆಂಗಳೂರಿಗೆ ಬಸ್ಸಿನಲ್ಲಿ ಬಂದಿದ್ದರು. ಬಸ್ಸಿನಿಂದಿಳಿದು ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗಲೇ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯ ಮೇಲೆ ಮಗುವನ್ನು ಎತ್ತಿಕೊಂಡಿದ್ದ ಪತ್ನಿ ಸೌಂದರ್ಯ ಕಾಲಿರಿಸಿದ್ದು ಸ್ಥಳದಲ್ಲೇ ಬೆಂಕಿ ಹತ್ತಿಕೊಂಡು ದಹನವಾಗಿದ್ದಾರೆ. ಪತಿ ಸಂತೋಷ್ ಏನಾಗುತ್ತಿದೆ ಎಂದು ತಿಳಿಯದೆ ಇಬ್ಬರ ರಕ್ಷಣೆಗೆ ಮುಂದಾಗಿದ್ದು ಕೈಗೆ ಸುಟ್ಟ ಗಾಯಕ್ಕೀಡಾಗಿದ್ದಾರೆ. ಮಗುವನ್ನು ಸೆಳೆಯುವ ಪ್ರಯತ್ನ ಮಾಡಿದರೂ ಸಾಧದಯವಾ. ಪತಿಯ ಕಣ್ಮುಂದೆಯೇ ಪತ್ನಿ ಹಾಗೂ ಮಗು ಜೀವಂತ ಸುಟ್ಟು ಹೋಗಿದ್ದಾರೆ.
ಕಾಡುಗೋಡಿಯ ಎಕೆ ಗೋಪಾಲ್ ಕಾಲೋನಿ ನಿವಾಸಿಯಾಗಿರುವ ಸಂತೋಷ್ ಕುಟುಂಬ ಸಮೇತರಾಗಿ ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳಿದ್ದರು. ಬೆಂಗಳೂರಿನಲ್ಲಿ ಪತ್ನಿಗೆ ಐಟಿಐ ಪರೀಕ್ಷೆ ಇದ್ದುದರಿಂದ ತುರ್ತಾಗಿ ವಾಪಸ್ ಆಗಿದ್ದರು. ಆದರೆ ಮನೆ ತಲುಪುವ ಮೊದಲೇ ಪತ್ನಿ ಮಗು ವಿದ್ಯುತ್ ತಂತಿಗೆ ಬಲಿಯಾಗಿದ್ದಾರೆ. ತಾಯಿ, ಮಗು ಸಾವಿಗೆ ಬೆಸ್ಕಾಂ ನಿರ್ಲಕ್ಷ್ಯವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಪ್ರಕರಣ ಸಂಬಂಧ ಬೆಸ್ಕಾಂ ಇಲಾಖೆಯ ಐವರು ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The Bangalore Electricity Supply Company Limited (Bescom) has suspended five of its officials for negligence and issued show-cause notices to two senior officers after a mother and daughter died due to electrocution in Bengaluru.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm