ಬ್ರೇಕಿಂಗ್ ನ್ಯೂಸ್
20-11-23 12:45 pm Bangalore Correspondent ಕರ್ನಾಟಕ
ಬೆಂಗಳೂರು, ನ.20: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಯಿ, ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ನಗರದ ವೈಟ್ ಫೀಲ್ಡ್ ಬಳಿಯ ಕಾಡುಗೋಡಿ ಎಂಬಲ್ಲಿ ನಡೆದಿದೆ. 23 ವರ್ಷದ ಸೌಂದರ್ಯ ಮತ್ತು 9 ತಿಂಗಳ ಮಗು ಲಿಯಾ ಮೃತ ದುರ್ದೈವಿಗಳು.
ಭಾನುವಾರ ಬೆಳಗ್ಗೆ ಸುಮಾರು 5 ಗಂಟೆಗೆ ವೇಳೆಗೆ ಪತಿ ಸಂತೋಷ್, ಮಗು ಮತ್ತು ಪತ್ನಿ ಸೌಂದರ್ಯಾ ತಮಿಳುನಾಡಿನಿಂದ ಬೆಂಗಳೂರಿಗೆ ಬಸ್ಸಿನಲ್ಲಿ ಬಂದಿದ್ದರು. ಬಸ್ಸಿನಿಂದಿಳಿದು ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗಲೇ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯ ಮೇಲೆ ಮಗುವನ್ನು ಎತ್ತಿಕೊಂಡಿದ್ದ ಪತ್ನಿ ಸೌಂದರ್ಯ ಕಾಲಿರಿಸಿದ್ದು ಸ್ಥಳದಲ್ಲೇ ಬೆಂಕಿ ಹತ್ತಿಕೊಂಡು ದಹನವಾಗಿದ್ದಾರೆ. ಪತಿ ಸಂತೋಷ್ ಏನಾಗುತ್ತಿದೆ ಎಂದು ತಿಳಿಯದೆ ಇಬ್ಬರ ರಕ್ಷಣೆಗೆ ಮುಂದಾಗಿದ್ದು ಕೈಗೆ ಸುಟ್ಟ ಗಾಯಕ್ಕೀಡಾಗಿದ್ದಾರೆ. ಮಗುವನ್ನು ಸೆಳೆಯುವ ಪ್ರಯತ್ನ ಮಾಡಿದರೂ ಸಾಧದಯವಾ. ಪತಿಯ ಕಣ್ಮುಂದೆಯೇ ಪತ್ನಿ ಹಾಗೂ ಮಗು ಜೀವಂತ ಸುಟ್ಟು ಹೋಗಿದ್ದಾರೆ.
ಕಾಡುಗೋಡಿಯ ಎಕೆ ಗೋಪಾಲ್ ಕಾಲೋನಿ ನಿವಾಸಿಯಾಗಿರುವ ಸಂತೋಷ್ ಕುಟುಂಬ ಸಮೇತರಾಗಿ ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳಿದ್ದರು. ಬೆಂಗಳೂರಿನಲ್ಲಿ ಪತ್ನಿಗೆ ಐಟಿಐ ಪರೀಕ್ಷೆ ಇದ್ದುದರಿಂದ ತುರ್ತಾಗಿ ವಾಪಸ್ ಆಗಿದ್ದರು. ಆದರೆ ಮನೆ ತಲುಪುವ ಮೊದಲೇ ಪತ್ನಿ ಮಗು ವಿದ್ಯುತ್ ತಂತಿಗೆ ಬಲಿಯಾಗಿದ್ದಾರೆ. ತಾಯಿ, ಮಗು ಸಾವಿಗೆ ಬೆಸ್ಕಾಂ ನಿರ್ಲಕ್ಷ್ಯವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಪ್ರಕರಣ ಸಂಬಂಧ ಬೆಸ್ಕಾಂ ಇಲಾಖೆಯ ಐವರು ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The Bangalore Electricity Supply Company Limited (Bescom) has suspended five of its officials for negligence and issued show-cause notices to two senior officers after a mother and daughter died due to electrocution in Bengaluru.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm