ಬ್ರೇಕಿಂಗ್ ನ್ಯೂಸ್
20-11-23 10:34 pm Bangalore Correspondent ಕರ್ನಾಟಕ
ಬೆಂಗಳೂರು, ನ.20: 14 ತಿಂಗಳ ಜೈಲು ವಾಸದ ಬಳಿಕ ವಾರದ ಹಿಂದೆ ಜಾಮೀನಿನಲ್ಲಿ ಬಿಡುಗಡೆಯಾಗಿದ್ದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಸೋಮವಾರ ಪೊಲೀಸರು ಮತ್ತೆ ಬಂಧಿಸಿದ್ದರು. ಆದರೆ ಬಂಧನದ ಬೆನ್ನಲ್ಲೇ ಸ್ಥಳೀಯ ಕೋರ್ಟ್ ನೀಡಿದ್ದ ಬಂಧನ ವಾರಂಟ್ಗೆ ಹೈಕೋರ್ಟ್ ತಡೆ ನೀಡಿದೆ.
ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಜಿಲ್ಲಾ ನ್ಯಾಯಾಲಯ ನೀಡಿರುವ ಆದೇಶಕ್ಕೆ ತಡೆ ಹಾಕಿದ್ದಾರೆ. ಮುರುಘಾಶ್ರೀಗಳನ್ನು ಬಂಧಿಸಿರುವುದು ಅನ್ಯಾಯವಾಗಿದ್ದು, ಆದೇಶ ಉಲ್ಲಂಘಿಸಿ ಚಿತ್ರದುರ್ಗಕ್ಕೆ ಕರೆತಂದಿರುವುದು ತಪ್ಪಾಗಿದೆ ಎಂದು ಅಭಿಪ್ರಾಯ ಪಟ್ಟಿದೆ.

ದಾವಣಗೆರೆ ದೊಡ್ಡಪೇಟೆಯಲ್ಲಿನ ವಿರಕ್ತ ಮಠದಲ್ಲಿದ್ದ ಶರಣರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಸೋಮವಾರ ಮಧ್ಯಾಹ್ನ ಬಂಧಿಸಿದ್ದರು. ಅವರ ವಿರುದ್ಧ ದಾಖಲಾದ ಎರಡನೇ ಪೋಕ್ಸೋ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯ ಜಾಮೀನು ರಹಿತ ಬಂಧನಕ್ಕೆ ಆದೇಶಿಸಿತ್ತು. ಅಲ್ಲದೆ, ಬಂಧನ ಬಳಿಕ ಮುರುಘಾ ಶರಣರಿಗೆ ಡಿಸೆಂಬರ್ 2ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶಿಸಿತ್ತು.
In relief to Lingayat seer Shivamurthy Murugha Sharanaru, Karnataka High Court on Monday stayed an arrest warrant against him that was issued by a district court after he was released on bail in a sexual assault case last week.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm