ಬ್ರೇಕಿಂಗ್ ನ್ಯೂಸ್
24-11-23 09:41 am HK News Desk ಕರ್ನಾಟಕ
ಹಾಸನ, ನ 24: ಸಿವಿಲ್ ಕೇಸ್ ನಲ್ಲಿ ಸಾಕ್ಷ್ಯ ಹೇಳಲು ಕೋರ್ಟ್ಗೆ ಹಾಜರಾಗದ ಆರೋಪ ಹಿನ್ನೆಲೆಯಲ್ಲಿ ಹಾಸನ ತಹಶೀಲ್ದಾರ್ ಬಂಧಿಸಿ ಕೋರ್ಟ್ ಮುಂದೆ ಹಾಜರು ಪಡಿಸಲು ನ್ಯಾಯಾಲಯದ ಆದೇಶ ನೀಡಿದೆ.
ನ್ಯಾಯಾಲಯಕ್ಕೆ ಗೈರು ಹಾಗೂ ಹಾಸನದ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ಬಂಧನ ಆದೇಶ ನೀಡಿದ್ದು, ಕೋರ್ಟ್ ಶಿರಸ್ತೇದಾರ್ ಜೊತೆ ತಹಶೀಲ್ದಾರ್ ಬಂಧನಕ್ಕೆ ವಕೀಲರು ಆಗಮಿಸಿದ್ದರು. ಆದರೆ ಬಂಧಿಸಲು ಬಂದ ವೇಳೆ ಕಚೇರಿಯಲ್ಲಿ ತಹಶೀಲ್ದಾರ್ ಇರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ತಹಶೀಲ್ದಾರ್ ಇಲ್ಲದ ಕಾರಣ ಕಚೇರಿಯಲ್ಲಿದ್ದ ಆಡಳಿತ ಶಿರಸ್ತೇದಾರ್ ಕೆ.ಕೆ.ತಿಮ್ಮಯ್ಯ ಅವರಿಗೆ ವಕೀಲರು ತರಾಟೆ ತೆಗೆದುಕೊಂಡರು.
ನಾನು ಉದ್ದೇಶಪೂರ್ವಕವಾಗಿ ಕಚೇರಿಗೆ ಚಕ್ಕರ್ ಹೊಡೆ ದಿಲ್ಲ. ಕಾರ್ಯ ನಿಮಿತ್ತ ಬೆಂಗಳೂರಿಗೆ ಹೋಗುತ್ತಿದ್ದೆ. ನ್ಯಾಯಾಲಯದಿಂದ ಬಂಧನದ ವಾರೆಂಟ್ ಜಾರಿಯಾದ ವಿಷಯ ತಿಳಿದ ಬಳಿಕ ವಾಪಸ್ ಬಂದು ನ್ಯಾಯಾಲಯಕ್ಕೆ ಕೊಡಬೇಕಾದ ಮಾಹಿತಿಯನ್ನೆಲ್ಲ ಕೊಟ್ಟಿದ್ದೇನೆ ಎಂದು ತಹಶೀಲ್ದಾರ್ ಶ್ವೇತಾ ತಿಳಿಸಿದ್ದಾರೆ.
ಹೇಮಾ ಎಂಬವರು ತಮ್ಮ ಜಮೀನಿನ ಹದ್ದುಬಸ್ತಿಗಾಗಿ ಹಾಸನ ತಾಲೂಕು ಕಚೇರಿಗೆ 2008ರಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅಧಿಕಾರಿಗಳು ಅರ್ಜಿಯನ್ನು ವಿಲೇವಾರಿ ಮಾಡದೆ ಮಹಿಳೆಯನ್ನು ಕಚೇರಿಗೆ ಅಲೆದಾಡಿಸುತ್ತಿದ್ದರು. ಇದರಿಂದ ಬೇಸತ್ತ ಹೇಮಾ 2014ರಲ್ಲಿ ಸಿವಿಲ್ ಕೋರ್ಟ್ ಮೊರೆ ಹೋಗಿದ್ದರು. ಆದರೂ ಅಧಿಕಾರಿಗಳು ಹೇಮಾ ಅವರ ಅರ್ಜಿ ಬಗ್ಗೆ ಕ್ರಮ ಕೈಗೊಳ್ಳಲೇ ಇಲ್ಲ.
A court in Hassan has ordered the arrest of the tahsildar for failing to attend a hearing in connection with the final decree proceedings (FDP) of a partition suit. The issue came to light when the authorised person of the court, the bailiff, reached the taluk office on November 23 to arrest the tahsildar, Shwetha N. Ravindra, who was not in her chamber.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm