ಬ್ರೇಕಿಂಗ್ ನ್ಯೂಸ್
24-11-23 09:41 am HK News Desk ಕರ್ನಾಟಕ
ಹಾಸನ, ನ 24: ಸಿವಿಲ್ ಕೇಸ್ ನಲ್ಲಿ ಸಾಕ್ಷ್ಯ ಹೇಳಲು ಕೋರ್ಟ್ಗೆ ಹಾಜರಾಗದ ಆರೋಪ ಹಿನ್ನೆಲೆಯಲ್ಲಿ ಹಾಸನ ತಹಶೀಲ್ದಾರ್ ಬಂಧಿಸಿ ಕೋರ್ಟ್ ಮುಂದೆ ಹಾಜರು ಪಡಿಸಲು ನ್ಯಾಯಾಲಯದ ಆದೇಶ ನೀಡಿದೆ.
ನ್ಯಾಯಾಲಯಕ್ಕೆ ಗೈರು ಹಾಗೂ ಹಾಸನದ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ಬಂಧನ ಆದೇಶ ನೀಡಿದ್ದು, ಕೋರ್ಟ್ ಶಿರಸ್ತೇದಾರ್ ಜೊತೆ ತಹಶೀಲ್ದಾರ್ ಬಂಧನಕ್ಕೆ ವಕೀಲರು ಆಗಮಿಸಿದ್ದರು. ಆದರೆ ಬಂಧಿಸಲು ಬಂದ ವೇಳೆ ಕಚೇರಿಯಲ್ಲಿ ತಹಶೀಲ್ದಾರ್ ಇರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ತಹಶೀಲ್ದಾರ್ ಇಲ್ಲದ ಕಾರಣ ಕಚೇರಿಯಲ್ಲಿದ್ದ ಆಡಳಿತ ಶಿರಸ್ತೇದಾರ್ ಕೆ.ಕೆ.ತಿಮ್ಮಯ್ಯ ಅವರಿಗೆ ವಕೀಲರು ತರಾಟೆ ತೆಗೆದುಕೊಂಡರು.
ನಾನು ಉದ್ದೇಶಪೂರ್ವಕವಾಗಿ ಕಚೇರಿಗೆ ಚಕ್ಕರ್ ಹೊಡೆ ದಿಲ್ಲ. ಕಾರ್ಯ ನಿಮಿತ್ತ ಬೆಂಗಳೂರಿಗೆ ಹೋಗುತ್ತಿದ್ದೆ. ನ್ಯಾಯಾಲಯದಿಂದ ಬಂಧನದ ವಾರೆಂಟ್ ಜಾರಿಯಾದ ವಿಷಯ ತಿಳಿದ ಬಳಿಕ ವಾಪಸ್ ಬಂದು ನ್ಯಾಯಾಲಯಕ್ಕೆ ಕೊಡಬೇಕಾದ ಮಾಹಿತಿಯನ್ನೆಲ್ಲ ಕೊಟ್ಟಿದ್ದೇನೆ ಎಂದು ತಹಶೀಲ್ದಾರ್ ಶ್ವೇತಾ ತಿಳಿಸಿದ್ದಾರೆ.
ಹೇಮಾ ಎಂಬವರು ತಮ್ಮ ಜಮೀನಿನ ಹದ್ದುಬಸ್ತಿಗಾಗಿ ಹಾಸನ ತಾಲೂಕು ಕಚೇರಿಗೆ 2008ರಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅಧಿಕಾರಿಗಳು ಅರ್ಜಿಯನ್ನು ವಿಲೇವಾರಿ ಮಾಡದೆ ಮಹಿಳೆಯನ್ನು ಕಚೇರಿಗೆ ಅಲೆದಾಡಿಸುತ್ತಿದ್ದರು. ಇದರಿಂದ ಬೇಸತ್ತ ಹೇಮಾ 2014ರಲ್ಲಿ ಸಿವಿಲ್ ಕೋರ್ಟ್ ಮೊರೆ ಹೋಗಿದ್ದರು. ಆದರೂ ಅಧಿಕಾರಿಗಳು ಹೇಮಾ ಅವರ ಅರ್ಜಿ ಬಗ್ಗೆ ಕ್ರಮ ಕೈಗೊಳ್ಳಲೇ ಇಲ್ಲ.
A court in Hassan has ordered the arrest of the tahsildar for failing to attend a hearing in connection with the final decree proceedings (FDP) of a partition suit. The issue came to light when the authorised person of the court, the bailiff, reached the taluk office on November 23 to arrest the tahsildar, Shwetha N. Ravindra, who was not in her chamber.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm