ಬ್ರೇಕಿಂಗ್ ನ್ಯೂಸ್
24-11-23 09:41 am HK News Desk ಕರ್ನಾಟಕ
ಹಾಸನ, ನ 24: ಸಿವಿಲ್ ಕೇಸ್ ನಲ್ಲಿ ಸಾಕ್ಷ್ಯ ಹೇಳಲು ಕೋರ್ಟ್ಗೆ ಹಾಜರಾಗದ ಆರೋಪ ಹಿನ್ನೆಲೆಯಲ್ಲಿ ಹಾಸನ ತಹಶೀಲ್ದಾರ್ ಬಂಧಿಸಿ ಕೋರ್ಟ್ ಮುಂದೆ ಹಾಜರು ಪಡಿಸಲು ನ್ಯಾಯಾಲಯದ ಆದೇಶ ನೀಡಿದೆ.
ನ್ಯಾಯಾಲಯಕ್ಕೆ ಗೈರು ಹಾಗೂ ಹಾಸನದ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ಬಂಧನ ಆದೇಶ ನೀಡಿದ್ದು, ಕೋರ್ಟ್ ಶಿರಸ್ತೇದಾರ್ ಜೊತೆ ತಹಶೀಲ್ದಾರ್ ಬಂಧನಕ್ಕೆ ವಕೀಲರು ಆಗಮಿಸಿದ್ದರು. ಆದರೆ ಬಂಧಿಸಲು ಬಂದ ವೇಳೆ ಕಚೇರಿಯಲ್ಲಿ ತಹಶೀಲ್ದಾರ್ ಇರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ತಹಶೀಲ್ದಾರ್ ಇಲ್ಲದ ಕಾರಣ ಕಚೇರಿಯಲ್ಲಿದ್ದ ಆಡಳಿತ ಶಿರಸ್ತೇದಾರ್ ಕೆ.ಕೆ.ತಿಮ್ಮಯ್ಯ ಅವರಿಗೆ ವಕೀಲರು ತರಾಟೆ ತೆಗೆದುಕೊಂಡರು.
ನಾನು ಉದ್ದೇಶಪೂರ್ವಕವಾಗಿ ಕಚೇರಿಗೆ ಚಕ್ಕರ್ ಹೊಡೆ ದಿಲ್ಲ. ಕಾರ್ಯ ನಿಮಿತ್ತ ಬೆಂಗಳೂರಿಗೆ ಹೋಗುತ್ತಿದ್ದೆ. ನ್ಯಾಯಾಲಯದಿಂದ ಬಂಧನದ ವಾರೆಂಟ್ ಜಾರಿಯಾದ ವಿಷಯ ತಿಳಿದ ಬಳಿಕ ವಾಪಸ್ ಬಂದು ನ್ಯಾಯಾಲಯಕ್ಕೆ ಕೊಡಬೇಕಾದ ಮಾಹಿತಿಯನ್ನೆಲ್ಲ ಕೊಟ್ಟಿದ್ದೇನೆ ಎಂದು ತಹಶೀಲ್ದಾರ್ ಶ್ವೇತಾ ತಿಳಿಸಿದ್ದಾರೆ.
ಹೇಮಾ ಎಂಬವರು ತಮ್ಮ ಜಮೀನಿನ ಹದ್ದುಬಸ್ತಿಗಾಗಿ ಹಾಸನ ತಾಲೂಕು ಕಚೇರಿಗೆ 2008ರಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅಧಿಕಾರಿಗಳು ಅರ್ಜಿಯನ್ನು ವಿಲೇವಾರಿ ಮಾಡದೆ ಮಹಿಳೆಯನ್ನು ಕಚೇರಿಗೆ ಅಲೆದಾಡಿಸುತ್ತಿದ್ದರು. ಇದರಿಂದ ಬೇಸತ್ತ ಹೇಮಾ 2014ರಲ್ಲಿ ಸಿವಿಲ್ ಕೋರ್ಟ್ ಮೊರೆ ಹೋಗಿದ್ದರು. ಆದರೂ ಅಧಿಕಾರಿಗಳು ಹೇಮಾ ಅವರ ಅರ್ಜಿ ಬಗ್ಗೆ ಕ್ರಮ ಕೈಗೊಳ್ಳಲೇ ಇಲ್ಲ.
A court in Hassan has ordered the arrest of the tahsildar for failing to attend a hearing in connection with the final decree proceedings (FDP) of a partition suit. The issue came to light when the authorised person of the court, the bailiff, reached the taluk office on November 23 to arrest the tahsildar, Shwetha N. Ravindra, who was not in her chamber.
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
30-11-25 06:03 pm
Udupi Correspondent
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm