ಬ್ರೇಕಿಂಗ್ ನ್ಯೂಸ್
25-11-23 04:13 pm Bangalore Correspondent ಕರ್ನಾಟಕ
ಬೆಂಗಳೂರು, ನ.25: ಪ್ರಧಾನಿ ನರೇಂದ್ರ ಮೋದಿ ಶನಿವಾರ ಎಚ್ ಎಎಲ್ ಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿ, ಇದೊಂದು ಅವಿಸ್ಮರಣೀಯ ಅನುಭವವಾಗಿದೆ ಎಂದು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಭಂಗಿಯ ಫೋಟೋಗಳನ್ನು ಶೇರ್ ಮಾಡಿ ಬರೆದುಕೊಂಡಿದ್ದಾರೆ.
ಏಪ್ರಿಲ್ ತಿಂಗಳಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡಾ ಸುಖೋಯ್ 30 ಎಂಕೆ ಯುದ್ಧ ವಿಮಾನದ ಹಾರಾಟ ನಡೆಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.


ತೇಜಸ್ ಯುದ್ಧ ವಿಮಾನದ ಹಾರಾಟ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದೊಂದು ಮರೆಯಲಾಗದ ಅನುಭವವಾಗಿದೆ. ಅಷ್ಟೇ ಅಲ್ಲ ನಮ್ಮ ದೇಶದ ದೇಶೀಯ ಸಾಮರ್ಥ್ಯದ ಕುರಿತ ವಿಶ್ವಾಸ ಇಮ್ಮಡಿಗೊಂಡಂತಾಗಿದೆ” ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.



ತೇಜಸ್ ನಲ್ಲಿನ ಹಾರಾಟ ನನ್ನಲ್ಲಿ ಅಪಾರವಾದ ಹೆಮ್ಮೆಯನ್ನು ತಂದಿದೆ. ಜೊತೆಗೆ ಸಾಮರ್ಥ್ಯದಲ್ಲಿ ಭಾರತ ಜಗತ್ತಿನ ಯಾವ ದೇಶಕ್ಕಿಂತಲೂ ಕಡಿಮೆ ಇಲ್ಲ ಎಂಬುದನ್ನು ಸಾಬೀತುಪಡಿಸಿದೆ. ಭಾರತದ ವಾಯುಪಡೆ, ಡಿಆರ್ ಡಿಒ ಮತ್ತು ಎಚ್ ಎಎಲ್ ಹಾಗೂ ಎಲ್ಲಾ ಭಾರತೀಯರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಹೇಳಿದರು


ಅಂತಾರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಭಾರತದ ದೇಶೀಯ ಐಎಎಫ್ ನ ವಿವಿಧ ವಿಮಾನಗಳ ಪ್ರದರ್ಶನ ಏರ್ಪಡಿಸುವ ಮೂಲಕ ವೈಮಾನಿಕ ಕ್ಷೇತ್ರದಲ್ಲಿನ ಸಾಮರ್ಥ್ಯವನ್ನು ಅನಾವರಣಗೊಳಿಸುತ್ತಿದ್ದೇವೆ. 2019ರಲ್ಲಿ ಮಲೇಶ್ಯಾ, 2021ರಲ್ಲಿ ದುಬೈ ಏರ್ ಶೋ, 2021ರ ಶ್ರೀಲಂಕಾ ವಾಯುಪಡೆಯ ವಾರ್ಷಿಕೋತ್ಸವ, 2022ರ ಸಿಂಗಾಪೂರ್ ಏರ್ ಶೋ ಮತ್ತು 2017ರಿಂದ 2023ರವರೆಗಿನ Aero India ಶೋ ನಲ್ಲಿ ಐಎಎಫ್ ನ ವಿಮಾನಗಳ ಪ್ರದರ್ಶನ ಮಾಡಲಾಗಿತ್ತು.
Prime Minister Narendra Modi on Saturday took a sortie on Tejas aircraft at the Hindustan Aeronautics Limited (HAL) site in Karnataka's Bengaluru.
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
30-11-25 06:03 pm
Udupi Correspondent
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm