ಬ್ರೇಕಿಂಗ್ ನ್ಯೂಸ್
25-11-23 04:13 pm Bangalore Correspondent ಕರ್ನಾಟಕ
ಬೆಂಗಳೂರು, ನ.25: ಪ್ರಧಾನಿ ನರೇಂದ್ರ ಮೋದಿ ಶನಿವಾರ ಎಚ್ ಎಎಲ್ ಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿ, ಇದೊಂದು ಅವಿಸ್ಮರಣೀಯ ಅನುಭವವಾಗಿದೆ ಎಂದು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಭಂಗಿಯ ಫೋಟೋಗಳನ್ನು ಶೇರ್ ಮಾಡಿ ಬರೆದುಕೊಂಡಿದ್ದಾರೆ.
ಏಪ್ರಿಲ್ ತಿಂಗಳಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡಾ ಸುಖೋಯ್ 30 ಎಂಕೆ ಯುದ್ಧ ವಿಮಾನದ ಹಾರಾಟ ನಡೆಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.


ತೇಜಸ್ ಯುದ್ಧ ವಿಮಾನದ ಹಾರಾಟ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದೊಂದು ಮರೆಯಲಾಗದ ಅನುಭವವಾಗಿದೆ. ಅಷ್ಟೇ ಅಲ್ಲ ನಮ್ಮ ದೇಶದ ದೇಶೀಯ ಸಾಮರ್ಥ್ಯದ ಕುರಿತ ವಿಶ್ವಾಸ ಇಮ್ಮಡಿಗೊಂಡಂತಾಗಿದೆ” ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.



ತೇಜಸ್ ನಲ್ಲಿನ ಹಾರಾಟ ನನ್ನಲ್ಲಿ ಅಪಾರವಾದ ಹೆಮ್ಮೆಯನ್ನು ತಂದಿದೆ. ಜೊತೆಗೆ ಸಾಮರ್ಥ್ಯದಲ್ಲಿ ಭಾರತ ಜಗತ್ತಿನ ಯಾವ ದೇಶಕ್ಕಿಂತಲೂ ಕಡಿಮೆ ಇಲ್ಲ ಎಂಬುದನ್ನು ಸಾಬೀತುಪಡಿಸಿದೆ. ಭಾರತದ ವಾಯುಪಡೆ, ಡಿಆರ್ ಡಿಒ ಮತ್ತು ಎಚ್ ಎಎಲ್ ಹಾಗೂ ಎಲ್ಲಾ ಭಾರತೀಯರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಹೇಳಿದರು


ಅಂತಾರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಭಾರತದ ದೇಶೀಯ ಐಎಎಫ್ ನ ವಿವಿಧ ವಿಮಾನಗಳ ಪ್ರದರ್ಶನ ಏರ್ಪಡಿಸುವ ಮೂಲಕ ವೈಮಾನಿಕ ಕ್ಷೇತ್ರದಲ್ಲಿನ ಸಾಮರ್ಥ್ಯವನ್ನು ಅನಾವರಣಗೊಳಿಸುತ್ತಿದ್ದೇವೆ. 2019ರಲ್ಲಿ ಮಲೇಶ್ಯಾ, 2021ರಲ್ಲಿ ದುಬೈ ಏರ್ ಶೋ, 2021ರ ಶ್ರೀಲಂಕಾ ವಾಯುಪಡೆಯ ವಾರ್ಷಿಕೋತ್ಸವ, 2022ರ ಸಿಂಗಾಪೂರ್ ಏರ್ ಶೋ ಮತ್ತು 2017ರಿಂದ 2023ರವರೆಗಿನ Aero India ಶೋ ನಲ್ಲಿ ಐಎಎಫ್ ನ ವಿಮಾನಗಳ ಪ್ರದರ್ಶನ ಮಾಡಲಾಗಿತ್ತು.
Prime Minister Narendra Modi on Saturday took a sortie on Tejas aircraft at the Hindustan Aeronautics Limited (HAL) site in Karnataka's Bengaluru.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm