ಬ್ರೇಕಿಂಗ್ ನ್ಯೂಸ್
25-11-23 04:13 pm Bangalore Correspondent ಕರ್ನಾಟಕ
ಬೆಂಗಳೂರು, ನ.25: ಪ್ರಧಾನಿ ನರೇಂದ್ರ ಮೋದಿ ಶನಿವಾರ ಎಚ್ ಎಎಲ್ ಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿ, ಇದೊಂದು ಅವಿಸ್ಮರಣೀಯ ಅನುಭವವಾಗಿದೆ ಎಂದು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಭಂಗಿಯ ಫೋಟೋಗಳನ್ನು ಶೇರ್ ಮಾಡಿ ಬರೆದುಕೊಂಡಿದ್ದಾರೆ.
ಏಪ್ರಿಲ್ ತಿಂಗಳಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡಾ ಸುಖೋಯ್ 30 ಎಂಕೆ ಯುದ್ಧ ವಿಮಾನದ ಹಾರಾಟ ನಡೆಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.


ತೇಜಸ್ ಯುದ್ಧ ವಿಮಾನದ ಹಾರಾಟ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದೊಂದು ಮರೆಯಲಾಗದ ಅನುಭವವಾಗಿದೆ. ಅಷ್ಟೇ ಅಲ್ಲ ನಮ್ಮ ದೇಶದ ದೇಶೀಯ ಸಾಮರ್ಥ್ಯದ ಕುರಿತ ವಿಶ್ವಾಸ ಇಮ್ಮಡಿಗೊಂಡಂತಾಗಿದೆ” ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.



ತೇಜಸ್ ನಲ್ಲಿನ ಹಾರಾಟ ನನ್ನಲ್ಲಿ ಅಪಾರವಾದ ಹೆಮ್ಮೆಯನ್ನು ತಂದಿದೆ. ಜೊತೆಗೆ ಸಾಮರ್ಥ್ಯದಲ್ಲಿ ಭಾರತ ಜಗತ್ತಿನ ಯಾವ ದೇಶಕ್ಕಿಂತಲೂ ಕಡಿಮೆ ಇಲ್ಲ ಎಂಬುದನ್ನು ಸಾಬೀತುಪಡಿಸಿದೆ. ಭಾರತದ ವಾಯುಪಡೆ, ಡಿಆರ್ ಡಿಒ ಮತ್ತು ಎಚ್ ಎಎಲ್ ಹಾಗೂ ಎಲ್ಲಾ ಭಾರತೀಯರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಹೇಳಿದರು


ಅಂತಾರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಭಾರತದ ದೇಶೀಯ ಐಎಎಫ್ ನ ವಿವಿಧ ವಿಮಾನಗಳ ಪ್ರದರ್ಶನ ಏರ್ಪಡಿಸುವ ಮೂಲಕ ವೈಮಾನಿಕ ಕ್ಷೇತ್ರದಲ್ಲಿನ ಸಾಮರ್ಥ್ಯವನ್ನು ಅನಾವರಣಗೊಳಿಸುತ್ತಿದ್ದೇವೆ. 2019ರಲ್ಲಿ ಮಲೇಶ್ಯಾ, 2021ರಲ್ಲಿ ದುಬೈ ಏರ್ ಶೋ, 2021ರ ಶ್ರೀಲಂಕಾ ವಾಯುಪಡೆಯ ವಾರ್ಷಿಕೋತ್ಸವ, 2022ರ ಸಿಂಗಾಪೂರ್ ಏರ್ ಶೋ ಮತ್ತು 2017ರಿಂದ 2023ರವರೆಗಿನ Aero India ಶೋ ನಲ್ಲಿ ಐಎಎಫ್ ನ ವಿಮಾನಗಳ ಪ್ರದರ್ಶನ ಮಾಡಲಾಗಿತ್ತು.
Prime Minister Narendra Modi on Saturday took a sortie on Tejas aircraft at the Hindustan Aeronautics Limited (HAL) site in Karnataka's Bengaluru.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm