ಬ್ರೇಕಿಂಗ್ ನ್ಯೂಸ್
27-11-23 01:35 pm Bangalore Correspondent ಕರ್ನಾಟಕ
ಬೆಂಗಳೂರು, ನ.27: ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ರಾಜ- ಮಹಾರಾಜ ಜೋಡುಕರೆ ಕಂಬಳ ಭಾನುವಾರ ಮಧ್ಯರಾತ್ರಿ ವೇಳೆಗೆ ಮುಕ್ತಾಯಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಕನ್ನಡ, ತೆಲುಗು ಚಿತ್ರರಂಗದ ಸೆಲೆಬ್ರಿಟಿಗಳು ಭಾಗವಹಿಸಿ ಕರಾವಳಿಯ ಜನಪದ ಕ್ರೀಡೆ ಕಂಬಳ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುವಂತಾಗಿತ್ತು. ಎರಡು ದಿನದ ಕಂಬಳದಲ್ಲಿ ವಿವಿಧ ವಿಭಾಗಗಳಲ್ಲಿ ಭಾಗವಹಿಸಿ ಬಹುಮಾನ ಪಡೆದ ಕೋಣಗಳ ಜೋಡಿಯ ವಿವರ ಇಂತಿದೆ.

ಕಂಬಳದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ
ಕನೆಹಲಗೆ: 07 ಜತೆ
ಅಡ್ಡಹಲಗೆ: 06 ಜತೆ
ಹಗ್ಗ ಹಿರಿಯ: 21 ಜತೆ
ನೇಗಿಲು ಹಿರಿಯ: 32 ಜತೆ
ಹಗ್ಗ ಕಿರಿಯ: 31 ಜತೆ
ನೇಗಿಲು ಕಿರಿಯ: 62 ಜತೆ
ಒಟ್ಟು ಕೋಣಗಳ ಸಂಖ್ಯೆ: 159 ಜತೆ
ಕನೆಹಲಗೆ: (6.5 ಕೋಲು ನಿಶಾನೆಗೆ ನೀರು ಹಾಯಿಸಿದವರು)
ಬೊಳ್ಳಂಬಳ್ಳಿ ಚೈತ್ರ ಪರಮೇಶ್ವರ ಭಟ್ 'ಬಿ'
ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್
ಅಡ್ಡ ಹಲಗೆ: ಪ್ರಥಮ: ಎಸ್.ಎಂ. ಎಸ್ ಫ್ಯಾಮಿಲಿ ಬೆಂಗಳೂರು
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ಹಗ್ಗ ಹಿರಿಯ: ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ 'ಸಿ'
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ
ಓಡಿಸಿದವರು: ಭಟ್ಕಳ ಶಂಕರ ನಾಯ್ಕ್
ಹಗ್ಗ ಕಿರಿಯ: ಪ್ರಥಮ - ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ. ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್
ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ 'ಎ'
ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

ನೇಗಿಲು ಹಿರಿಯ:
ಪ್ರಥಮ: ಬಂಗಾಡಿ ಪರಂಬೇಲು ನಾರಾಯಣ ಮಲೆ ಕುಡಿಯ
ಓಡಿಸಿದವರು: ಸರಪಾಡಿ ಧನಂಜಯ ಗೌಡ
ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ
ಓಡಿಸಿದವರು: ಪಟ್ಟೆ ಗುರು ಚರಣ್
ನೇಗಿಲು ಕಿರಿಯ: ಪ್ರಥಮ: ಜೈ ತುಳುನಾಡು ಪುತ್ತೂರು ಬೊಟ್ಯಾಡಿ ಕಿಶೋರ್ ಭಂಡಾರಿ. ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ
ದ್ವಿತೀಯ: ಎರ್ಮಾಳ್ ಪುಚ್ಚೊಟ್ಟುಬೀಡು ಬಾಲಚಂದ್ರ ಶೆಟ್ಟಿ, ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ.
Kambala bangalore, winners list of first time kambala in the history of bangalore 2023. Lakhs of people gathered at Palace Grounds on Sunday for the second and final day of Kambala, the slush track buffalo race organised by the Kambala Committee of Dakshina Kannada, Udupi and Kasaragod (Kerala) districts and the Bengaluru Kambala Committee (BKC).
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
30-11-25 06:03 pm
Udupi Correspondent
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm