ಬ್ರೇಕಿಂಗ್ ನ್ಯೂಸ್
27-11-23 05:37 pm Bangalore Correspondent ಕರ್ನಾಟಕ
ಬೆಂಗಳೂರು, ನ 27: ಬ್ಯಾಂಕ್ ಸಾಲ ಯೋಜನೆಗಳ ಮೂಲಕ ಉದ್ಯಮಿಗಳನ್ನು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನ ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಯೂಸುಫ್ ಎಂಬಾತನಾಗಿದ್ದು, ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ವರ್ಗಾಯಿಸಲಾಗಿದೆ. ಯೂಸುಫ್ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರೊಂದಿಗಿಗೆ ನಂಟು, ರಾಜಕೀಯ ಚಟುವಟಿಕೆಗಳಿಗಾಗಿ ಉನ್ನತ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿರುವುದಾಗಿ ಹೇಳುವ ಮೂಲಕ ವ್ಯಕ್ತಿಗಳನ್ನು ವಂಚಿಸಿದ್ದಾನೆ. ವಂಚನೆಗೆ ಸಂಬಂಧಿಸಿದಂತೆ ಈತನ ವಿರುದ್ಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಇತ್ತೀಚೆಗೆ ಬ್ಯಾಂಕ್ ಸಾಲಕ್ಕೆ ಅನುಕೂಲ ಮಾಡಿಕೊಡುವ ನೆಪದಲ್ಲಿ ಹೋಟೆಲ್ ಉದ್ಯಮಿ ಶಾಜಿ ಕೃಷ್ಣನ್ ಎನ್ನುವವರಿಂದ ದಾಖಲೆಗಳನ್ನು ಪಡೆದುಕೊಂಡಿದ್ದ. ರಾಷ್ಟ್ರೀಕೃತ ಬ್ಯಾಂಕ್ನಿಂದ ಸಾಲ ಪಡೆದಿರುವ ಅನಿಸಿಕೆಯಿಂದ ಕೃಷ್ಣನ್, ಯೂಸುಫ್ ಅವರೊಂದಿಗೆ ಬ್ಯಾಂಕ್ಗೆ ತೆರಳಿ ಅಗತ್ಯ ಅರ್ಜಿಗಳಿಗೆ ಸಹಿ ಹಾಕಿದ್ದರು. ಆದರೆ, ಆರೋಪಿ 2.5 ಕೋಟಿ ರೂ. ಸಾಲ ಪಡೆದು ವಂಚನೆ ಮಾಡಿದ್ದು, ನಿಗದಿತ ಅವಧಿಯೊಳಗೆ ಮರುಪಾವತಿ ಮಾಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲರಾಗಿರುವು ನಂತರ ತಿಳಿದುಬಂದಿದೆ. ಕೃಷ್ಣನ್ ಇತರೆ ವ್ಯವಹಾರಕ್ಕಾಗಿ ಬ್ಯಾಂಕ್ ಗೆ ಭೇಟಿ ನೀಡಿದಾಗ ವಂಚನೆ ಬೆಳಕಿಗೆ ಬಂದಿದೆ.
ಕೃಷ್ಣನ್ ಅವರ ದೂರಿನ ಆಧಾರದ ಮೇಲೆ ವಂಚನೆ ಪ್ರಕರಣವನ್ನು ದಾಖಲಿಸಲಾಗಿದ್ದು, ಯೂಸುಫ್ನನ್ನು ಬಂಧಿಸಲಾಗಿದೆ. ಆರೋಪಿ ಉದ್ಯಮಿಗಳೊಂದಿಗೆ ಸ್ನೇಹ ಬೆಳೆಸಿದ್ದು, ರಾಜಕೀಯ ಮುಖಂಡರು ಮತ್ತು ಬ್ಯಾಂಕ್ ಮ್ಯಾನೇಜರ್ಗಳೊಂದಿಗೆ ಸಂಪರ್ಕ ಹೊಂದಿದ್ದೇನೆ ಎಂದು ಹೇಳಿರುವುದು ತನಿಖೆಯಿಂದ ತಿಳಿದುಬಂದಿದೆ. ಸಚಿವರು ಮತ್ತು ಅಧಿಕಾರಿಗಳಿಗೆ ಪಾವತಿ ಮೂಲಕ ಸರ್ಕಾರಕ್ಕೆ ಸಂಬಂಧಿಸಿದ ಉದ್ಯಮದ ಕೆಲಸಕ್ಕೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿ ಉದ್ಯಮಿಗಳಿಂದ ಹಣ ಪಡೆದಿದ್ದ ಎನ್ನಲಾಗಿದೆ.
Man cheats businessman of 2.5 crores in the name of BJP president Vijayendra in Bangalore.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm