ಬ್ರೇಕಿಂಗ್ ನ್ಯೂಸ್
28-11-23 08:25 pm HK News Desk ಕರ್ನಾಟಕ
ಶಿವಮೊಗ್ಗ, ನ 28: ಗೋಪೂಜೆ ವೇಳೆ ಪೂಜೆಗಿಟ್ಟಿದ್ದ ಬಂಗಾರದ ಸರವನ್ನು ನುಂಗಿದ ಹಸುವನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಸರವನ್ನು ಹೊರತೆಗೆದ ಘಟನೆ ಹೊಸನಗರ ತಾಲೂಕಿನ ಮತ್ತಿಮನೆಯಲ್ಲಿ ನಡೆದಿದೆ.
ಗೋಪೂಜೆಗೆ ನಂತರ ಇಟ್ಟಿದ್ದ ಸರ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಇಡೀ ಮನೆ ತುಂಬಾ ಹುಡುಕಾಡಿದ್ದರು. ಆದರೆ ಪ್ರಸಾದದ ಜೊತೆ ಬಂಗಾರದ ಸರವನ್ನು ಹಸು ನುಂಗಿದೆ ಎಂದು ಕುಟುಂಬಸ್ಥರು ಆ ನಂತರ ಖಚಿತಪಡಿಸಿಕೊಂಡಿದ್ದರು.
ಬಂಗಾರ ಹೋದರೆ ಹೋಗಲಿ ಎಂದು ಮನೆಮಂದಿ ಸುಮ್ಮನಾಗಿದ್ದರು. ಆದರೆ ಬಂಗಾರ ನುಂಗಿದ ದಿನದಿಂದ ಹಸು ಮೇವು ತಿನ್ನುವುದನ್ನು ಕಡಿಮೆ ಮಾಡಿತ್ತು. ಇದು ಹಸುವಿನ ಪ್ರಾಣಕ್ಕೆ ಕುತ್ತು ತರಬಹುದು ಎಂದು ಭಯಪಟ್ಟ ಮನೆಯವರು ಕೋಣಂದೂರಿನ ಹಿರಿಯ ಪಶು ವೈದ್ಯಾಧಿಕಾರಿಗೆ ಮಾಹಿತಿ ನೀಡಿದ್ದರು.
ಪಶುವೈದ್ಯರು ಸ್ಥಳಕ್ಕೆ ಆಗಮಿಸಿ ಯಶಸ್ವಿ ಶಸ್ತಚಿಕಿತ್ಸೆ ಮಾಡುವ ಮೂಲಕ ಬಂಗಾರದ ಸರವನ್ನು ಹೊರ ತೆಗೆದಿದ್ದಾರೆ.
ಸದ್ಯ ಹಸುವಿನ ಆರೋಗ್ಯ ಸ್ಥಿರವಾಗಿದೆ.
Cow swallows gold chain during pooja in Shivamogga.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm