ಬ್ರೇಕಿಂಗ್ ನ್ಯೂಸ್
28-11-23 08:25 pm HK News Desk ಕರ್ನಾಟಕ
ಶಿವಮೊಗ್ಗ, ನ 28: ಗೋಪೂಜೆ ವೇಳೆ ಪೂಜೆಗಿಟ್ಟಿದ್ದ ಬಂಗಾರದ ಸರವನ್ನು ನುಂಗಿದ ಹಸುವನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಸರವನ್ನು ಹೊರತೆಗೆದ ಘಟನೆ ಹೊಸನಗರ ತಾಲೂಕಿನ ಮತ್ತಿಮನೆಯಲ್ಲಿ ನಡೆದಿದೆ.
ಗೋಪೂಜೆಗೆ ನಂತರ ಇಟ್ಟಿದ್ದ ಸರ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಇಡೀ ಮನೆ ತುಂಬಾ ಹುಡುಕಾಡಿದ್ದರು. ಆದರೆ ಪ್ರಸಾದದ ಜೊತೆ ಬಂಗಾರದ ಸರವನ್ನು ಹಸು ನುಂಗಿದೆ ಎಂದು ಕುಟುಂಬಸ್ಥರು ಆ ನಂತರ ಖಚಿತಪಡಿಸಿಕೊಂಡಿದ್ದರು.
ಬಂಗಾರ ಹೋದರೆ ಹೋಗಲಿ ಎಂದು ಮನೆಮಂದಿ ಸುಮ್ಮನಾಗಿದ್ದರು. ಆದರೆ ಬಂಗಾರ ನುಂಗಿದ ದಿನದಿಂದ ಹಸು ಮೇವು ತಿನ್ನುವುದನ್ನು ಕಡಿಮೆ ಮಾಡಿತ್ತು. ಇದು ಹಸುವಿನ ಪ್ರಾಣಕ್ಕೆ ಕುತ್ತು ತರಬಹುದು ಎಂದು ಭಯಪಟ್ಟ ಮನೆಯವರು ಕೋಣಂದೂರಿನ ಹಿರಿಯ ಪಶು ವೈದ್ಯಾಧಿಕಾರಿಗೆ ಮಾಹಿತಿ ನೀಡಿದ್ದರು.
ಪಶುವೈದ್ಯರು ಸ್ಥಳಕ್ಕೆ ಆಗಮಿಸಿ ಯಶಸ್ವಿ ಶಸ್ತಚಿಕಿತ್ಸೆ ಮಾಡುವ ಮೂಲಕ ಬಂಗಾರದ ಸರವನ್ನು ಹೊರ ತೆಗೆದಿದ್ದಾರೆ.
ಸದ್ಯ ಹಸುವಿನ ಆರೋಗ್ಯ ಸ್ಥಿರವಾಗಿದೆ.
Cow swallows gold chain during pooja in Shivamogga.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm