ಬ್ರೇಕಿಂಗ್ ನ್ಯೂಸ್
01-12-23 10:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 01: ಬಾಂಬ್ ಇಡುವವರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅದರಿಂದಲೇ ರಾಜ್ಯದಲ್ಲಿ ಬಾಂಬ್ ಬೆದರಿಕೆ ಹೆಚ್ಚುತ್ತಿವೆ ಎಂದು ಬಿಜೆಪಿ ಶಾಸಕ ಎನ್ ಮುನಿರತ್ನ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬೆಂಬಲದಿಂದಲೇ ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಹೆಚ್ಚುತ್ತಿವೆ. ಆದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ನಾನು ಹೇಳುವುದಿಲ್ಲ. ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸಮುದಾಯದ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕರಿಸುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ಜನರಿಗೆ ನೋವುಂಟು ಮಾಡಿದೆ. ರಾಜ್ಯ ಸರ್ಕಾರವು ತನ್ನ ಸಚಿವರು ಜವಾಬ್ದಾರಿಯುತವಾಗಿ ಮಾತನಾಡುವಂತೆ ಸೂಚಿಸಬೇಕು ಎಂದು ಸಲಹೆ ನೀಡಿದರು.
ಸ್ಪೀಕರ್ ಕೂರುವ ಜಾಗದಲ್ಲಿ ಅಶೋಕ ಸ್ತಂಭ, ಸೂರ್ಯ, ಚಂದ್ರ ಇದೆ. ಕುರ್ಚಿಯಲ್ಲಿ ಕೂರುವ ವ್ಯಕ್ತಿಗೆ ಗೌರವ ಕೊಡ್ತೀವೋ ಇಲ್ಲವೋ ಗೊತ್ತಿಲ್ಲ. ಆ ಅಶೋಕ ಸ್ತಂಭ, ಸೂರ್ಯ, ಚಂದ್ರ ಇವುಗಳಿಗಂತೂ ಕೈ ಮುಗೀತೀವಿ. ಪೀಠಕ್ಕೆ ಇಂತಹ ಅಗೌರವ ತೋರುವ ವ್ಯಕ್ತಿಗಳಿಂದಲೇ ಬಾಂಬ್ ಬೆದರಿಕೆ ಬರ್ತಿದೆ ಎಂದು ಮುನಿರತ್ನ ಹೇಳಿದರು.
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಬೆದರಿಕೆ ;
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಶುಕ್ರವಾರ ಮುಂಜಾನೆ 6 ಗಂಟೆ ಮತ್ತು 9 ಗಂಟೆಯ ನಡುವೆ ಈ-ಮೇಲ್ಗಳು ಬಂದಿದ್ದು, ಅದರಲ್ಲಿ ಶಾಲೆಯ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಲಾಗಿತ್ತು. ಅಪ್ಪಟ ಉಗ್ರಗಾಮಿಗಳ ಭಾಷೆಯಲ್ಲಿರುವ ಈ ಪತ್ರದಲ್ಲಿ ಒಂದೋ ನೀವು ಮುಸ್ಲಿಂ ಧರ್ಮಕ್ಕೆ ಮತಾಂತರವಾಗಬೇಕು. ಇಲ್ಲವಾದರೆ ನಿಮ್ಮನ್ನು, ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ ಎಂದು ಬೆದರಿಕೆ ಹಾಕಲಾಗಿತ್ತು. ಆದರೆ, ಯಾವುದೇ ಶಾಲೆಗಳ ಆವರಣದಲ್ಲಿ ಇದುವರೆಗೆ ಬಾಂಬ್ ಪತ್ತೆಯಾಗಿಲ್ಲ.
BJP Mla Munirathna sparks controversy on Bomb Email to schools in Bangalore about Congress. Says Congress supports terror activities.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm