ಬ್ರೇಕಿಂಗ್ ನ್ಯೂಸ್
02-12-23 10:06 pm HK News Desk ಕರ್ನಾಟಕ
ಬೀದರ್, ಡಿ.2: ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಕಡೆಗಳಲ್ಲಿ ಜಯ ಸಾಧಿಸಲಿದೆ. ರಾಜಸ್ತಾನದಲ್ಲಿ ಫಿಪ್ಟಿ-ಫಿಪ್ಟಿ ಇದೆ. ಮುಂದಿನ ಲೋಕಸಭೆ ಚುನಾವಣೆಗೆ ಇದು ದಿಕ್ಸೂಚಿಯಾಗಲಿದೆ ಎಂದು ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
ಛತ್ತೀಸಗಡ, ತೆಲಂಗಾಣ, ಮಧ್ಯ ಪ್ರದೇಶದಲ್ಲಿ ನಾವು ಗೆಲುತ್ತೇವೆ. ರಾಜಸ್ತಾನದಲ್ಲಿ ಫಿಫ್ಟಿ-ಫಿಪ್ಟಿ ಇದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಹಾಗೂ ಬಿಆರ್ಎಸ್ ನಡುವೆ ನೇರ ಸ್ಪರ್ಧೆ ಇದೆ. ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿ ಸಾಕಷ್ಟು ಪ್ರಚಾರ ಮಾಡಿದ್ದಾರೆ. ಆದರೆ, ಅವರು ಐದಾರು ಸ್ಥಾನಗಳಲ್ಲಷ್ಟೇ ಗೆಲ್ಲಬಹುದು. ತೆಲಂಗಾಣದಲ್ಲಿ ನಮ್ಮ ಪಕ್ಷದ ಶಾಸಕರು ಆಪರೇಷನ್ ಕಮಲಕ್ಕೆ ಬಲಿಯಾಗುವುದಿಲ್ಲ ಎಂದು ಹೇಳಿದರು.
ಬರ ಪರಿಹಾರ ಬಿಡುಗಡೆ ಮಾಡಬೇಕೆಂದು ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಿದ್ದೇನೆ. ನರೇಗಾ ಯೋಜನೆಯಡಿ 100 ದಿನ ಉದ್ಯೋಗ ಕೊಡಬಹುದು. 150 ದಿನ ಉದ್ಯೋಗ ಕೊಡುವ ಯೋಚನೆ ಇದೆ. ಅದಕ್ಕೆ ಅನುಮತಿ ಕೊಡಬೇಕಾದವರು ಯಾರು? ಬರ ಅಧ್ಯಯನಕ್ಕೆ ಬಂದು ಹೋಗಿದ್ದಾರೆ. ಇದುವರೆಗೆ ಪರಿಹಾರ ಕೊಟ್ಟಿಲ್ಲ. ಬರ ಪರಿಹಾರದ ಹಣ ನಮ್ಮ ತೆರಿಗೆಯ ಹಣ. ಕೇಂದ್ರ ಸರ್ಕಾರ ಒಂದು ಪೈಸೆ ಕೊಡದಿದ್ದರೂ ರಾಜ್ಯದಿಂದ ಮೊದಲನೇ ಕಂತಿನಲ್ಲಿ ₹ 2 ಸಾವಿರ ಪರಿಹಾರ ಕೊಡಲು ತೀರ್ಮಾನಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ನಮ್ಮ ವಿರುದ್ಧ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ. ಕೇಂದ್ರದಲ್ಲಿ ಯಾರ ಪಕ್ಷದ ಸರ್ಕಾರವಿದೆ ಎನ್ನುವುದನ್ನು ಅಶೋಕ ಹೇಳಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
In the recently held elections in five states, the Congress will win three seats. There is fifty-fifty in Rajasthan. Siddaramaiah expressed hope that this will be the guiding light for the next Lok Sabha elections.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm