ಬ್ರೇಕಿಂಗ್ ನ್ಯೂಸ್
04-12-23 06:49 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 04: ಚುನಾವಣಾ ಅಫಿಡೇವಿಟ್ನಲ್ಲಿ ತಪ್ಪು ಮಾಹಿತಿ ನೀಡಿ ವಂಚಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಸಿ.ಎಸ್ಸಿದ್ದರಾಜು ಎನ್ನುವರು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು 2004ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಕೇತಗಾನಹಳ್ಳಿ ಗ್ರಾಮದಲ್ಲಿ 24 ಎಕರೆ ಜಮೀನು ಇದೆ ಎಂದು ಹೇಳಿಕೊಂಡಿದ್ದಾರೆ. ಅವರು ಈಗ್ಗೆ ಕೆಲವು ದಿನಗಳ ಹಿಂದೆ ಮಾಧ್ಯಮದಲ್ಲಿ ಮಾತನಾಡುತ್ತಾ, ವಿವಿಧ ಸರ್ವೆ ನಂ.ಗಳಲ್ಲಿ 1,2,3,4 ಎಕರೆ ಯಂತೆ ವಿವಿಧ ಮೊತ್ತಕ್ಕೆ ಜಮೀನು ಖರೀದಿ ಮಾಡಿದ್ದೇವೆ. ತನ್ನ ತಾಯಿಯ ಸಹೋದರಿ ಶ್ರೀಮತಿ ಸಾವಿತ್ರಮ್ಮರವರಿಂದ ಪಡೆದಿರುವುದಾಗಿಯೂ ಹೇಳಿಕೊಂಡಿದ್ದಾರೆ.
2008 ಹಾಗೂ 2018ರ ಚುನಾವಣೆಯ ಅಫಿಡವಿಟ್ ನಲ್ಲಿ ಬೆಂಗಳೂರಿನ ಜೆಪಿ ನಗರದ ಮನೆಯನ್ನ ಖರೀದಿ ಮಾಡಿದ್ದಾಗಿ ಉಲ್ಲೇಖಿಸಿದ್ದಾರೆ. 2023ರ ಚುನಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅದೇ ಮನೆಯನ್ನ 1995ರಲ್ಲಿ ಖರೀದಿಸಿರುವ ಬಗ್ಗೆ ಮಾಹಿತಿ ಇದೆ. ಅನಿತಾ ಕುಮಾರಸ್ವಾಮಿಯವರು ಕುಪೇಂದ್ರ ರೆಡ್ಡಿಯವರಿಂದ 9 ಕೋಟಿ 50 ಲಕ್ಷ ಸಾಲಪಡೆರುವುದಾಗಿ ಹೇಳಿದ್ದಾರೆ. ಆದ್ರೆ, 2022 ರಲ್ಲಿ ಕುಪೇಂದ್ರರೆಡ್ಡಿಯವರು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಚೆನ್ನಾಂಬಿಕ ಫಿಲ್ಮ್ ಸಂಸ್ಥೆಗೆ 4 ಕೋಟಿ ಕೊಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ.
ಪೂರ್ಣ ಪ್ರಮಾಣದ ಮಾಹಿತಿಯನ್ನು ನೀಡದೇ ವಂಚಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ ದಯಾಪರರಾದ ತಾವುಗಳು ಸೂಕ್ತ ತನಿಖೆಯನ್ನು ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ವಿನಂತಿಸುತ್ತೇನೆ ಎಂದು ಸಿದ್ದರಾಜು ಅವರು ದೂರು ಸಲ್ಲಿಕೆ ಮಾಡಿದ್ದಾರೆ.
Lokayukta case filed by social activist against H D Kumaraswamy for giving wrong information on his affidavit.
30-06-25 01:44 pm
HK News Desk
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
ಕರ್ಣಾಟಕ ಬ್ಯಾಂಕ್ ಸಿಇಓ, ಎಂಡಿ ಶ್ರೀಕೃಷ್ಣನ್ ಹರಿಹರ...
29-06-25 10:48 pm
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 01:07 pm
Mangalore Correspondent
Red Stone Quarry, Dakshina Kannada, Protest:...
27-06-25 10:17 pm
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm