ಬ್ರೇಕಿಂಗ್ ನ್ಯೂಸ್
04-12-23 10:29 pm HK News Desk ಕರ್ನಾಟಕ
ಬೆಳಗಾವಿ, ಡಿ.4: ಡಿಸೆಂಬರ್ 23ರಂದು ನಡೆಸಲು ನಿಗದಿಪಡಿಸಿದ್ದ 545 ಪಿಎಸ್ಐ ನೇಮಕಾತಿ ಮರು ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡಿಕೆ ಮಾಡಲಾಗಿದೆ. ಇದೀಗ ಜನವರಿ 23ಕ್ಕೆ ಮರು ಪರೀಕ್ಷೆಯನ್ನು ಮುಂದೂಡಲಾಗಿದೆ.
ಬೆಳಗಾವಿಯ ಸುವರ್ಣ ಸೌಧದ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಜೊತೆಗೆ ಚರ್ಚೆ ನಡೆಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಪಿಎಸ್ಐ ಮರು ಪರೀಕ್ಷೆಯನ್ನು ಜನವರಿ 23ಕ್ಕೆ ಮುಂದೂಡಲಾಗಿದೆ. ಇನ್ನೇನು ಅಧಿಕೃತ ಆದೇಶ ಹೊರಬೀಳೋದು ಬಾಕಿ ಇದೆ.
ಪರೀಕ್ಷೆ ಮುಂದೂಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿ ಸೇರಿದಂತೆ ಹಲವರಿಗೆ ಶಾಸಕರಾದ ಎಸ್. ಶರಣಗೌಡ ಪಾಟೀಲ್, ಬಸನಗೌಡ ತುರುವಿಹಾಳ ಪತ್ರ ಬರೆದಿದ್ದರು. ಪತ್ರದಲ್ಲಿ ಡಿ.23ರಂದು 545 ಪಿಎಸ್ಐ ನೇಮಕಾತಿಗಾಗಿ ಮರು ಪರೀಕ್ಷೆ ನಿಗದಿ ಪಡಿಸಲಾಗಿದೆ. ಹೀಗೆ ನಿಗದಿ ಪಡಿಸಿರುವಂತ ಪರೀಕ್ಷೆಗೆ ತಯಾರಿ ಆಗೋದಕ್ಕೆ ಕೇವಲ 20 ದಿನಗಳಿವೆ. ತುಂಬಾ ಕಡಿಮೆ ಅವಧಿಯಲ್ಲಿ ಪರೀಕ್ಷೆ ನಿಗದಿ ಪಡಿಸಲಾಗಿದೆ.
ಕೇವಲ 20 ದಿನಗಳಲ್ಲಿ ಓದಿ ಪಿಎಸ್ಐ ಪರೀಕ್ಷೆ ಎದುರಿಸೋದು ಅಭ್ಯರ್ಥಿಗಳಿಗೆ ಕಷ್ಟವಾಗಲಿದೆ. ಕನಿಷ್ಠ ಮೂರು ತಿಂಗಳು ಪರೀಕ್ಷೆ ಮುಂದೂಡುವಂತೆ ಶಾಸಕರು ಸಿಎಂ ಸಿದ್ಧರಾಮಯ್ಯ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿಯಲ್ಲಿ ಮನವಿ ಮಾಡಿದ್ದರು.
ಅಂದಹಾಗೇ ಡಿ.23ರಂದು 545 ಪಿಎಸ್ಐ ನೇಮಕಾತಿಗೆ ಮರು ಪರೀಕ್ಷೆ ನಿಗದಿ ಪಡಿಸಲಾಗಿದೆ. ಬೆಂಗಳೂರು ಕೇಂದ್ರದಲ್ಲಿ ಮಾತ್ರವೇ ಈ ಬಾರಿ ಪಿಎಸ್ಐ ಮರು ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿ ಆದೇಶಿಸಿತ್ತು. ಈ ಮರು ಪರೀಕ್ಷೆಯಲ್ಲಿ ಈಗ ಒಂದು ತಿಂಗಳು ಅಂದರೆ ಜನವರಿ 23ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
The 545 PSI recruitment re-examination scheduled to be held on December 23 has been postponed by one month. Now the re-examination has been postponed to January 23. Home Minister Dr. G Parameshwar held a discussion on this with Chief Minister Siddaramaiah in the session of Suvarna Soudha in Belagavi today.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm