ಬ್ರೇಕಿಂಗ್ ನ್ಯೂಸ್
05-12-23 10:54 am Bangalore Correspondent ಕರ್ನಾಟಕ
ಬೆಂಗಳೂರು, ಡಿ 05: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಲಾಗಿದೆ.
13 ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಲ್ಲಿ ಬೆಂಗಳೂರಿನಲ್ಲಿ 3 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ.
ಬೆಂಗಳೂರಿನಲ್ಲಿ 3 ಕಡೆಯಾದರೆ, ಕಲಬುರಗಿ, ಬೀದರ್, ಬಳ್ಳಾರಿ, ಕೊಪ್ಪಳ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಧಾರವಾಡದಲ್ಲಿಯೂ ದಾಳಿ ನಡೆಸಲಾಗಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಸಂಬಂಧ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಸುಮಾರು 200ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ಇನ್ನು ಮುಖ್ಯವಾಗಿ ದಾಳಿಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಪತ್ನಿಯ ಸಹೋದರ, ಯಾದಗಿರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ ಪ್ರಭುಲಿಂಗ್ ಮಾನಕರ್ ಅವರ ಮನೆ, ಪಾರ್ಮ್ ಹೌಸ್, ಕಚೇರಿಗಳ ಮೇಲೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ಡಾ ಪ್ರಭುಲಿಂಗ್ ಅವರ ನಿವಾಸ, ಯಾದಗಿರಿಯ ಮನೆ, ಕಚೇರಿ ಮತ್ತು ಕಲಬುರಗಿ ಸಮೀಪದ ಫಾರ್ಮ ಹೌಸ್ ಮೇಲೆ ಲೋಕಾಯುಕ್ತ ಎಸ್ ಪಿ ಕರ್ನುಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
Lokayukta raid in 63 places of Karnataka including three places in Bangalore. The police wing of the anti-corruption ombudsman began simultaneous raids with multiple teams on at least 60 government officials in different parts of the state, including three in Bengaluru.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm