ಬ್ರೇಕಿಂಗ್ ನ್ಯೂಸ್
05-12-23 12:19 pm HK News Desk ಕರ್ನಾಟಕ
ಬೆಳಗಾವಿ, ಡಿ 05: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೈಸೂರು ದಸರಾ ಖ್ಯಾತಿಯ ಅರ್ಜುನ ಆನೆ ಬಲಿಯಾಗಿರುವುದಕ್ಕೆ ಅರಣ್ಯ ಇಲಾಖೆ ವಿರುದ್ಧ ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಗರಂ ಆಗಿದ್ದಾರೆ.
ಇದೊಂದು ಆತಂಕದ ವಿಚಾರ. ಸರ್ಕಾರ ಅರ್ಜುನ ಸಾವಿನ ಬಗ್ಗೆ ತನಿಖೆ ಮಾಡಬೇಕು. ಅರವಳಿಕೆ ಪುಂಡಾನೆಗೆ ಬದಲು ಅರ್ಜುನಿಗೆ ಬಿತ್ತು ಅಂತ ಆರೋಪ ಇದೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ಕಾಡಾನೆ ಸೆರೆಗೆ ಸೋಮವಾರ ನಡೆದ ಕಾರ್ಯಾಚರಣೆಯಲ್ಲಿ ಕಾಡಾನೆ ದಾಳಿಯಿಂದ ಅರ್ಜುನ ಆನೆ ಮೃತಪಟ್ಟಿತು.
ನಾಲ್ಕು ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವೈದ್ಯರು ಕಾರ್ಯಾಚರಣೆ ಆರಂಭಿಸಿದ್ದರು. ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿತ್ತು. ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅರ್ಜುನ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ.
ಅರ್ಜುನ ಆನೆ ಸಾವಿನ ಬಗ್ಗೆ ಸ್ಥಳದಲ್ಲೇ ಇದ್ದ ಮಾವುತರು ಮತ್ತು ಕಾವಾಡಿಗರು ನೀಡಿರುವ ಹೇಳಿಕೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅರವಳಿಕೆ ಕಾಡಾನೆಗೆ ತಾಗುವ ಬದಲು ಅರ್ಜುನನಿಗೆ ತುಗಲಿತ್ತು ಎಂದು ಆರೋಪಿಸಿದ್ದಾರೆ.
Dasara Elephant Arjuna death, Kota Srinivas Poojary demamds clear investigation.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm