ಬ್ರೇಕಿಂಗ್ ನ್ಯೂಸ್
05-12-23 12:19 pm HK News Desk ಕರ್ನಾಟಕ
ಬೆಳಗಾವಿ, ಡಿ 05: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೈಸೂರು ದಸರಾ ಖ್ಯಾತಿಯ ಅರ್ಜುನ ಆನೆ ಬಲಿಯಾಗಿರುವುದಕ್ಕೆ ಅರಣ್ಯ ಇಲಾಖೆ ವಿರುದ್ಧ ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಗರಂ ಆಗಿದ್ದಾರೆ.
ಇದೊಂದು ಆತಂಕದ ವಿಚಾರ. ಸರ್ಕಾರ ಅರ್ಜುನ ಸಾವಿನ ಬಗ್ಗೆ ತನಿಖೆ ಮಾಡಬೇಕು. ಅರವಳಿಕೆ ಪುಂಡಾನೆಗೆ ಬದಲು ಅರ್ಜುನಿಗೆ ಬಿತ್ತು ಅಂತ ಆರೋಪ ಇದೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ಕಾಡಾನೆ ಸೆರೆಗೆ ಸೋಮವಾರ ನಡೆದ ಕಾರ್ಯಾಚರಣೆಯಲ್ಲಿ ಕಾಡಾನೆ ದಾಳಿಯಿಂದ ಅರ್ಜುನ ಆನೆ ಮೃತಪಟ್ಟಿತು.
ನಾಲ್ಕು ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವೈದ್ಯರು ಕಾರ್ಯಾಚರಣೆ ಆರಂಭಿಸಿದ್ದರು. ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿತ್ತು. ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅರ್ಜುನ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ.
ಅರ್ಜುನ ಆನೆ ಸಾವಿನ ಬಗ್ಗೆ ಸ್ಥಳದಲ್ಲೇ ಇದ್ದ ಮಾವುತರು ಮತ್ತು ಕಾವಾಡಿಗರು ನೀಡಿರುವ ಹೇಳಿಕೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅರವಳಿಕೆ ಕಾಡಾನೆಗೆ ತಾಗುವ ಬದಲು ಅರ್ಜುನನಿಗೆ ತುಗಲಿತ್ತು ಎಂದು ಆರೋಪಿಸಿದ್ದಾರೆ.
Dasara Elephant Arjuna death, Kota Srinivas Poojary demamds clear investigation.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm