ಬ್ರೇಕಿಂಗ್ ನ್ಯೂಸ್
05-12-23 01:59 pm HK News Desk ಕರ್ನಾಟಕ
ಮೈಸೂರು, ಡಿ 05: ಬೆಳ್ಳಂಬೆಳಗ್ಗೆ ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿದೆ. ನಂಜನಗೂಡಿನ ಸರ್ಕಾರಿ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮನೆ ಮೇಲೆ ದಾಳಿ ನಡೆದಿದೆ. ಇದರೊಂದಿಗೆ ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ದಾಳಿ ನಡೆದಿದೆ.
ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ವಿರುದ್ಧ ಕುಟುಂಬದ ಹೆಸರಿನಲ್ಲಿ MS Group ಕಂಪನಿ ನಡೆಸುತ್ತಿದ್ದು, ಆದಾಯಕ್ಕೂ ಮೀರಿ ಅಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದು, ಆಸ್ತಿ ಪರಿಶೀಲನೆ ನಡೆಸಲಾಗುತ್ತಿದೆ.

ಲೋಕಾಯುಕ್ತ ADGP ಪ್ರಶಾಂತ್ ಕುಮಾರ್ ಹಾಗೂ IGP ಸುಬ್ರಮಣ್ಣೀಶ್ವರ ರಾವ್, ಎಸ್ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಡಿಎಸ್ಪಿ ಕೃಷ್ಣಯ್ಯ ನೇತೃತ್ವದಲ್ಲಿ 12 ತಂಡಗಳಿಂದ ವಿವಿಧ ಕಡೆಗಳಲ್ಲಿ ದಾಳಿ ನಡೆದಿದೆ.
ಹೆಸರಿಗೆ ಮಾತ್ರ ಸರ್ಕಾರಿ ಕಾಲೇಜು ಉಪನ್ಯಾಸಕ:
ನಂಜನಗೂಡಿನ ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕನಾಗಿರುವ ಮಹದೇವಸ್ವಾಮಿ ಹೆಸರಿಗಷ್ಟೆ ಉಪನ್ಯಾಸಕ, ಮಾಡೊದೆಲ್ಲ ಬೇರೆ ವ್ಯವಹಾರ ಎಂಬುದು ಸ್ಪಷ್ಟವಾಗಿದೆ. ಲೋಕಾಯುಕ್ತ ಅಧಿಕಾರಿಗಳ ತಂಡ ಮಹದೇವಸ್ವಾಮಿಗೆ ಸೇರಿದ ಮನೆ, ಕಚೇರಿ, ಶಾಲೆ, ವಾಣಿಜ್ಯ ಕಟ್ಟಡದ ಮೇಲೆ ದಾಳಿ ನಡೆಸಿದೆ.
ಮೈಸೂರಿನ ಜೆ.ಪಿ ನಗರಲ್ಲಿ ವಾಸವಿದ್ದ ಮಹದೇವಸ್ವಾಮಿಗೆ ಸೇರಿದ ಮೈಸೂರಿನ ಗುರುಕುಲ ವಿದ್ಯಾಸಂಸ್ಥೆ, ಸ್ಟೀಲ್ ಅಂಗಡಿಗಳು ಹಾಗೂ ಕಚೇರಿ ಮೇಲೆ ಏಕ ಕಾಲದಲ್ಲಿ ದಾಳಿಯಾಗಿದೆ. ಮೈಸೂರಿನಲ್ಲಿ ಸ್ಟೀಲ್ ಹಾಗೂ ಬಟ್ಟೆ ಅಂಗಡಿ, ನಂಜನಗೂಡು ಸ್ಟೀಲ್ ಅಂಗಡಿ, ಕೆ.ಆರ್. ನಗರದ ಸ್ಟೀಲ್ ಅಂಗಡಿ ಮೇಲೆ ದಾಳಿಯಾಗಿದೆ. ಅಲ್ಲದೇ ಈತ ತನ್ನ ಕಾರುಗಳನ್ನ ನಿಲ್ಲಿಸೋದಕ್ಕೆ 100x100 ಜಾಗ ಮಾಡಿಕೊಂಡಿದ್ದ ಅನ್ನೋದು ಬೆಳಕಿಗೆ ಬಂದಿದೆ.
Mysuru Lokayukta raid, First grade college lecturer Mahadevaswami house raided, steel and clothe business exposed. 63 places in Karnataka raided by Lokayukta.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm