ಬ್ರೇಕಿಂಗ್ ನ್ಯೂಸ್
05-12-23 08:06 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.5 : ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಹುತಾತ್ಮರಾಗಿದ್ದ ಯೋಧ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ಮಂಗಳವಾರ ಸಂಜೆ 50 ಲಕ್ಷ ರೂ. ಪರಿಹಾರ ವಿತರಣೆ ಮಾಡಲಾಗಿದೆ. ಕ್ಯಾಪ್ಟನ್ ಪ್ರಾಂಜಲ್ ಮೃತದೇಹ ಬೆಂಗಳೂರಿಗೆ ತಂದಿದ್ದಾಗ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಆದರೆ, ನಂತರ ಆ ವಿಚಾರವನ್ನು ಮರೆತು ಬಿಟ್ಟಿದ್ದರು.
ಪರಿಹಾರ ನೀಡುವ ವಿಚಾರದಲ್ಲಿ ಮಾಧ್ಯಮ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಸಿದ್ದರಾಮಯ್ಯ ಆರಂಭದಲ್ಲಿ ಪ್ರಾಂಜಲ್ ಯಾರೆಂದೇ ಗೊತ್ತಿಲ್ಲವೆಂದು ಉಡಾಫೆ ರೀತಿಯಲ್ಲಿ ಉತ್ತರಿಸಿದ್ದರು. ಇದೇ ವಿಚಾರವನ್ನು ಪ್ರಸ್ತಾಪಿಸಿದ್ದ ಪ್ರತಿಪಕ್ಷಗಳು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದವು. ಸರ್ಕಾರದ ನಡೆಯ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತೀವ್ರ ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದರು.
ಇದರ ಬೆನ್ನಲ್ಲೇ ಸೋಮವಾರ ತಡರಾತ್ರಿ ಮುಖ್ಯಮಂತ್ರಿ ಟ್ವೀಟ್ ಮಾಡಿ, ಪರಿಹಾರ ಧನವನ್ನು ಮಂಜೂರು ಮಾಡುವ ಬಗ್ಗೆ ಆದೇಶ ಹೊರಡಿಸಿದ್ದರು. ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಜಿಲ್ಲಾಧಿಕಾರಿ ದಯಾನಂದ್, ಪ್ರಾಂಜಲ್ ಅವರ ಕುಟುಂಬಕ್ಕೆ ಪತ್ನಿ ಮತ್ತು ತಾಯಿಗೆ ಸಮಾನ ಮೊತ್ತದ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸೈನಿಕ ಕಲ್ಯಾಣ ನಿರ್ದೇಶಕರಾದ ಶಶಿಧರ್ ಉಪಸ್ಥಿತರಿದ್ದರು. 25 ಲಕ್ಷ ರೂ. ಮೊತ್ತದ ಎರಡು ಚೆಕ್ಗಳನ್ನು ಹಸ್ತಾಂತರಿಸಲಾಗಿದೆ.
The state government on Tuesday handed over cheque of Rs 50 lakh in compensation to the family of Captain M V Pranjal, who was recently killed in an encounter with terrorists in Jammu-Kashmir's Rajouri.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm