ಬ್ರೇಕಿಂಗ್ ನ್ಯೂಸ್
07-12-23 12:01 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 07: ಸ್ನೇಹಿತರ ಜತೆ ರಸ್ತೆ ಬದಿ ನಿಂತು ಮಾತನಾಡುತ್ತಿದ್ದ ಆಟೋ ಚಾಲಕನಿಗೆ 15ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ಟಿಂಬರ್ ಯಾರ್ಡ್ ಲೇಔಟ್ ನಲ್ಲಿ ನಡೆದಿದೆ.
ಬ್ಯಾಟರಾಯನಪುರದ ಎಂಟಿಸಿ ಲೇಔಟ್ ನಿವಾಸಿ ಅರುಣ್ (24) ಕೊಲೆಯಾದ ಆಟೋ ಚಾಲಕ.
ಆಟೋ ಚಾಲಕನಾಗಿ ಅರುಣ್ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಟಿಂಬರ್ ಯಾರ್ಡ್ ಲೇಔಟ್ನಲ್ಲಿ ಸ್ನೇಹಿತರ ಜತೆ ರಸ್ತೆ ಬದಿ ಮಾತನಾಡುತ್ತ ನಿಂತಿದ್ದ. ಈ ವೇಳೆ 2-3 ಬೈಕ್ಗಳಲ್ಲಿ ಬಂದ ಆರೇಳು ಮಂದಿ ದುಷ್ಕರ್ಮಿಗಳು ಏಕಾಏಕಿ ಅರುಣ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಈ ವೇಳೆ ಆತನ ಸ್ನೇಹಿತರು ಪ್ರಾಣ ಭಯದಿಂದ ಸ್ಥಳದಿಂದ ತಪ್ಪಿಸಿಕೊಂಡು ಓಡಿದ್ದಾರೆ. ಆಗ ಕೆಳಗೆ ಬಿದ್ದ ಅರುಣ್ಗೆ ದುಷ್ಕರ್ಮಿಗಳು 15ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದ್ದಾರೆ.
ಕೃತ್ಯದ ಮಾದರಿ ಗಮನಿಸಿದರೆ ಹಳೇ ದ್ವೇಷದಿಂದಲೇ ಕೃತ್ಯ ಎಸಗಿದ್ದಾರೆ ಎಂಬುದು ಗೊತ್ತಾಗಿದೆ. ಜತೆಗೆ ಅರುಣ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದರಿಂದ ಈ ಆಯಾಮದಲ್ಲೂ ತನಿಖೆ ನಡೆಸಲಾಗುತ್ತದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
An auto driver was hacked to death by an unidentified gang of assailants in Timber Layout, Byatarayanapura, on wednesday night. The incident occurred at around 10.30 p.m. when Arun, 24, also a resident of the same area, was hanging around with other auto drivers.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm