ಬ್ರೇಕಿಂಗ್ ನ್ಯೂಸ್
07-12-23 03:42 pm HK News Desk ಕರ್ನಾಟಕ
ಬಳ್ಳಾರಿ, ಡಿ.7: ಕಾಂಗ್ರೆಸ್ ಬಿ.ಕೆ ಹರಿಪ್ರಸಾದ್ ಅವರನ್ನು ಕಡೆಗಣಿಸಿರುವುದು ಸರಿಯಲ್ಲ, ಅವರಿಗೆ ಸೂಕ್ತ ಸ್ಥಾನಮಾನ ಕೊಡಬೇಕು ಎಂದು ಈಡಿಗ ಸಮಾಜ ಪ್ರಣಾವನಂದ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಬಿ.ಕೆ.ಹರಿಪ್ರಸಾದ್ ಹಿರಿಯರಿದ್ದಾರೆ, ಆದರೆ ಕಾಂಗ್ರೆಸ್ ನಡೆಸಿಕೊಳ್ಳುವ ರೀತಿ ಸರಿಯಾಗಿ ಇಲ್ಲ ಅನ್ಸುತ್ತೆ, ಈಡಿಗ ಸಮಾಜದಲ್ಲಿ ಈಗಾಗಲೇ ಶಾಸಕರು ಮಂತ್ರಿಗಳು ಇದ್ದಾರೆ. ಹಾಗಂತ ಸಚಿವ ಮಧು ಬಂಗಾರಪ್ಪನವರನ್ನು ವಿರೋಧ ಮಾಡ್ತಿಲ್ಲ. ಅವರು ನಮ್ಮ ಸಮಾಜದ ಮಂತ್ರಿಗಳಿದ್ದಾರೆ. ಆದರೆ ಬಿ.ಕೆ ಹರಿಪ್ರಸಾದ್'ಗೆ ಕಾಂಗ್ರೆಸ್ ದೊಡ್ಡ ಸ್ಥಾನ ಕೊಡಬೇಕಿತ್ತು.
ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ, ಡಿಕೆಶಿ ಮಾತ್ರ ಕಾರಣರಲ್ಲ, ಅನೇಕ ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಬಿ.ಕೆ.ಹರಿಪ್ರಸಾದ್ ಅವರ ಕೊಡುಗೆಯಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಹರಿಪ್ರಸಾದ್ ಕೊಡುಗೆ ಸಾಕಷ್ಟಿದೆ.
ಕಾಂಗ್ರೆಸ್ ಪಾರ್ಟಿ ಬಿ.ಕೆ.ಹರಿಪ್ರಸಾದ್ ಗೆ ಗೌರವ ಕೊಡ್ತಿಲ್ಲ. ಇದನ್ನ ಕಾಂಗ್ರೆಸ್ ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಸ್ವಾಮೀಜಿ ಹೇಳಿದ್ದಾರೆ.
Samaja Pranavananda Swamiji has said that it is not right for the Congress to ignore B K Hariprasad and he should be given due status.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm