ಬ್ರೇಕಿಂಗ್ ನ್ಯೂಸ್
07-12-23 03:42 pm HK News Desk ಕರ್ನಾಟಕ
ಬಳ್ಳಾರಿ, ಡಿ.7: ಕಾಂಗ್ರೆಸ್ ಬಿ.ಕೆ ಹರಿಪ್ರಸಾದ್ ಅವರನ್ನು ಕಡೆಗಣಿಸಿರುವುದು ಸರಿಯಲ್ಲ, ಅವರಿಗೆ ಸೂಕ್ತ ಸ್ಥಾನಮಾನ ಕೊಡಬೇಕು ಎಂದು ಈಡಿಗ ಸಮಾಜ ಪ್ರಣಾವನಂದ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಬಿ.ಕೆ.ಹರಿಪ್ರಸಾದ್ ಹಿರಿಯರಿದ್ದಾರೆ, ಆದರೆ ಕಾಂಗ್ರೆಸ್ ನಡೆಸಿಕೊಳ್ಳುವ ರೀತಿ ಸರಿಯಾಗಿ ಇಲ್ಲ ಅನ್ಸುತ್ತೆ, ಈಡಿಗ ಸಮಾಜದಲ್ಲಿ ಈಗಾಗಲೇ ಶಾಸಕರು ಮಂತ್ರಿಗಳು ಇದ್ದಾರೆ. ಹಾಗಂತ ಸಚಿವ ಮಧು ಬಂಗಾರಪ್ಪನವರನ್ನು ವಿರೋಧ ಮಾಡ್ತಿಲ್ಲ. ಅವರು ನಮ್ಮ ಸಮಾಜದ ಮಂತ್ರಿಗಳಿದ್ದಾರೆ. ಆದರೆ ಬಿ.ಕೆ ಹರಿಪ್ರಸಾದ್'ಗೆ ಕಾಂಗ್ರೆಸ್ ದೊಡ್ಡ ಸ್ಥಾನ ಕೊಡಬೇಕಿತ್ತು.

ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ, ಡಿಕೆಶಿ ಮಾತ್ರ ಕಾರಣರಲ್ಲ, ಅನೇಕ ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಬಿ.ಕೆ.ಹರಿಪ್ರಸಾದ್ ಅವರ ಕೊಡುಗೆಯಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಹರಿಪ್ರಸಾದ್ ಕೊಡುಗೆ ಸಾಕಷ್ಟಿದೆ.
ಕಾಂಗ್ರೆಸ್ ಪಾರ್ಟಿ ಬಿ.ಕೆ.ಹರಿಪ್ರಸಾದ್ ಗೆ ಗೌರವ ಕೊಡ್ತಿಲ್ಲ. ಇದನ್ನ ಕಾಂಗ್ರೆಸ್ ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಸ್ವಾಮೀಜಿ ಹೇಳಿದ್ದಾರೆ.
Samaja Pranavananda Swamiji has said that it is not right for the Congress to ignore B K Hariprasad and he should be given due status.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm