ಬ್ರೇಕಿಂಗ್ ನ್ಯೂಸ್
07-12-23 09:19 pm HK News Desk ಕರ್ನಾಟಕ
ಬೆಳಗಾವಿ, ಡಿ 07: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ವಿಜಯಪುರದ ಹಜರತ್ ಹಾಶಿಂಪೀರ ದರ್ಗಾದ ಧರ್ಮಾಧಿಕಾರಿ ಸೈಯದ್ ಮೊಹಮ್ಮದ್ ತನ್ವೀರ್ ಹಶ್ಮಿ ಜೊತೆ ಸಿಎಂ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದು, ಆತ ಐಸಿಸ್ ಜೊತೆ ನಂಟು ಹೊಂದಿದ್ದಾನೆ ಎಂದು ಶಾಸಕ ಯತ್ನಾಳ್ ಗಂಭೀರ ಆರೋಪ ಮಾಡಿದ್ದರು.

ಈ ಕುರಿತು ಇಂದು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಹಳ ವರ್ಷಗಳಿಂದ ನನಗೆ ಹಾಶ್ಮಿಯವರ ಪರಿಚಯವಿದೆ. ಆಗೆಲ್ಲ ಇವರು ಸುಮ್ಮನಿದ್ದಾರೆ. ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ, ಕೇಂದ್ರದಲ್ಲಿ ಅವರದೇ ಸರ್ಕಾರವಿದೆ, ತನಿಖೆ ಮಾಡಿಸಲಿ ಎಂದು ತಿರುಗೇಟು ನೀಡಿದರು.
ಯತ್ನಾಳ್ ಗೆ ವಿಪಕ್ಷ ಸ್ಥಾನ ಅಥವಾ ರಾಜ್ಯಾಧ್ಯಕ್ಷ ಸ್ಥಾನ ಸಿಗಲಿಲ್ಲ ಎಂಬ ಬೇಸರ, ಹತಾಶೆ, ಸಿಟ್ಟಿನಿಂದ ಹೀಗೆಲ್ಲಾ ಮಾಡುತ್ತಿದ್ದಾರೆ. ದ್ವೇಷದ ರಾಜಕಾರಣ ಮಾಡುವುದು, ಚುನಾವಣೆಯಲ್ಲಿ ಗೆಲ್ಲುವುದಕ್ಕೋಸ್ಕರ ಈ ರೀತಿ ಸುಳ್ಳು ಆರೋಪಗಳನ್ನು ಮಾಡುವುದೇ ಅವರ ಕೆಲಸವಾಗಿದೆ ಎಂದು ತಿರುಗೇಟು ನೀಡಿದರು.
ಕೇಂದ್ರದಲ್ಲಿ ಅವರದೇ ಸರ್ಕಾರವಿದೆ, ಹಶ್ಮಿಯವರು ಕೂಡ ಯತ್ನಾಳ್ ಆರೋಪ ಸಾಬೀತುಮಾಡಲಿ ಎಂದು ಹೇಳಿದ್ದಾರೆ. ಬರೀ ಆರೋಪ ಮಾಡುವುದಲ್ಲ, ಸಾಬೀತು ಮಾಡಲಿ ಎಂದರು.
Karnataka Chief Minister Siddaramaiah on Monday called BJP MLA Basanagouda Patil Yatnal a "great liar".
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm