ಬ್ರೇಕಿಂಗ್ ನ್ಯೂಸ್
08-12-23 11:28 am HK News Desk ಕರ್ನಾಟಕ
ಚಿತ್ರದುರ್ಗ, ಡಿ 08: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ತಾಳಿ ಕಟ್ಟಿಸಿಕೊಳ್ಳಲು ವಧು ನಿರಾಕರಿಸಿದ ಹಿನ್ನೆಲೆಯಲ್ಲಿ ಮದುವೆ ಕ್ಯಾನ್ಸಲ್ ಆಗಿದೆ. ವರ ತಾಳಿಕಟ್ಟುವಾಗ ವಧು ತಾಳಿಗೆ ಕೈ ಅಡ್ಡ ಹಿಡಿದು ತಡೆದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ಚಿಕ್ಕಬ್ಯಾಲದಕೆರೆ ಗ್ರಾಮದ ಮಂಜುನಾಥ್ ಹಾಗೂ ಚಳ್ಳಕೆರೆ ತಾಲೂಕಿನ ತಿಪ್ಪರೆಡ್ಡಿಹಳ್ಳಿಯ ಐಶ್ವರ್ಯಾ ಜೊತೆ ವಿವಾಹ ಫಿಕ್ಸ್ ಆಗಿತ್ತು. ಆದರೆ ಗುರುವಾರ ಬೆಳಗ್ಗೆ ಗ್ರಾಮದ ಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆಯ ಮುಹೂರ್ತ ನಡೆಯುವ ವೇಳೆ ವರನಿಗೆ ವಧು ಶಾಕ್ ನೀಡಿದ್ದಾಳೆ. ವರ ತಾಳಿಕಟ್ಟುವ ವೇಳೆ ಮಂಜುನಾಥ್ ನನಗೆ ಇಷ್ಟ ಇಲ್ಲವೆಂದು ಹೇಳಿದ್ದಾಳೆ. ಯುವತಿ ನಡೆಗೆ ಯುವಕನ ಸಂಬಂಧಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಆಗ ಯುವತಿ ಮನೆಯವರು ಹಾಗೂ ಯುವಕನ ಕುಟುಂಬಸ್ಥರ ನಡುವೆ ವಾಗ್ವಾದ ನಡೆದಿದೆ.
ಈ ವೇಳೆ ಎರಡು ಕಡೆಯ ಸಂಬಂಧಿಗಳು ವಧುವಿನ ಮನವೊಲಿಸಲು ಯತ್ನಿಸಿದ್ರು ಕೂಡ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಮದುವೆ ಮುರಿದುಬಿದ್ದಿದೆ. ಮದುವೆಗೆ ಆಗಮಿಸಿದ ಜನರು, ಸಂಬಂಧಿಗಳು ವಧುಗೆ ಹಿಡಿಶಾಪ ಹಾಕಿದ್ದಾರೆ. ವರನ ಕನಸು ನುಚ್ಚು ನೂರು ಮಾಡಿದಳು. ಮೊದಲೇ ತಿಳಿಸಿದ್ರೆ ಸಮಸ್ಯೆ ಎದುರಾಗ್ತಿರಲಿಲ್ಲ ಅಂತ ಹಿಡಿಶಾಪ ಹಾಕಿದ್ದಾರೆ.
ಮದುವೆ ನಿರಾಕರಣೆಗೆ ಈವರೆಗೆ ಕಾರಣ ತಿಳಿದುಬಂದಿಲ್ಲ. ಆದರೆ ಕುಟುಂಬಸ್ಥರ ಒತ್ತಾಯದ ಮೇರೆಗೆ ಮದುವೆಗೆ ಯುವತಿ ಸಮ್ಮತಿಸಿದ್ದು, ಆಕೆ ತಾಳಿಕಟ್ಟುವ ವೇಳೆ ಧೈರ್ಯ ಮಾಡಿ ವಿವಾಹ ನಿರಾಕರಿಸಿದ್ದಾಳೆಂಬ ಮಾತುಗಳು ಕೇಳಿಬಂದಿವೆ. ಸದ್ಯ ಪ್ರಕರಣ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Bride rejects bridegroom on the day of wedding on stage at Chitradurga, video goes viral.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm