ಬ್ರೇಕಿಂಗ್ ನ್ಯೂಸ್
08-12-23 01:36 pm HK News Desk ಕರ್ನಾಟಕ
ಕಾರವಾರ, ಡಿ.8; ಕೆಎಸ್ಆರ್ಸಿಟಿ ಬಸ್ ಹಾಗೂ ಕಾರಿನ ಮಧ್ಯೆ ಶಿರಸಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ತಮಿಳುನಾಡು ಮೂಲದ ಪ್ರಯಾಣಿಕರು ಮೃತಪಟ್ಟಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ್ ಬಳಿ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ತಮಿಳುನಾಡು ಮೂಲದವರು ಎಂದು ತಿಳಿದುಬಂದಿದೆ. ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್ಆರ್ಸಿಟಿ ಬಸ್ ಬಂಡಲ್ ಬಳಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೆಎಸ್ಆರ್ಸಿಟಿ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಮೃತಪಟ್ಟವರ ಹೆಸರು, ವಿಳಾಸ ಪತ್ತೆಯಾಗಿಲ್ಲ. ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
Car KSRTC Bus Accident at Sirsi, five killed on spot.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm