ಬ್ರೇಕಿಂಗ್ ನ್ಯೂಸ್
08-12-23 10:23 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 08: ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತ ಪಡಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ‘ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳೆ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬದ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಮೋದಿ ಬರೆದುಕೊಂಡಿದ್ದಾರೆ.
ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನಾಳೆ ಮಧ್ಯಾನ್ಹ ಮೆರವಣಿಗೆ ಮೂಲಕ ಸೋಲದೇವನಹಳ್ಳಿಯ ತೋಟಕ್ಕೆ ತೆರಳಿ, ಅಲ್ಲಿ ಮಣ್ಣು ಮಾಡುವ ಮೂಲಕ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲು ಅವರ ಕುಟುಂಬದೊಂದಿಗೆ ಮಾತನಾಡಲಾಗಿದೆ. ಲೀಲಾವತಿ ಅಂತಿಮ ದರ್ಶನದ ಭದ್ರತೆಗೆ 500 ಪೊಲೀಸರ ನಿಯೋಜನೆ ಮಾಡಲಾಗಿದೆ. ಎಸ್ಪಿ, ಹೆಚ್ಚವರಿ ಎಸ್ಪಿ ನೇತೃತ್ವದಲ್ಲಿ 6 ಮಂದಿ ಡಿವೈಎಸ್ಪಿ, 15 ಮಂದಿ ಇನ್ಸೆಪೆಕ್ಟರ್ಸ್ ಹೆಚ್ಚುವರಿಯಾಗಿ ಕೆಎಸ್ಆರ್ಪಿ ತುಕಡಿಗಳ ನಿಯೋಜನೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ’ ಎಂದರು.
ಲೀಲಾವತಿ ಅವರು ಅಂತಿಮ ದರ್ಶನಕ್ಕೆ ಇಪ್ಪತ್ತು ಸಾವಿರದಷ್ಟು ಜನರು ಬರುವ ಸಾಧ್ಯತೆ ಇದ್ದು, ಅದರಂತೆ ಸಾರ್ವಜನಿಕ ದರ್ಶನಕ್ಕೆ ಬರುವವರಿಗೆ ಯಾವುದೇ ರೀತಿಯಾಗಿ ಅಡೆತಡೆಗಳು ಆಗದಂತೆ ಸಿದ್ದತೆ ಮಾಡಿಕೊಳ್ಳಲಾಗಿದೆಯಂತೆ. ವಿವಿಐಪಿಗಳಿಗೆ ಹಾಗೂ ಸಿನಿಮಾ ನಟ ನಟಿಯರಿಗೆ ದರ್ಶನಕ್ಕಾಗಿ ಪ್ರತ್ಯೇಕವಾದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ…
— Narendra Modi (@narendramodi) December 8, 2023
Prime Minister Narendra Modi has condoled the death of kannada film actress Leelavathi.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm