ಬ್ರೇಕಿಂಗ್ ನ್ಯೂಸ್
08-12-23 10:23 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 08: ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತ ಪಡಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ‘ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳೆ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬದ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಮೋದಿ ಬರೆದುಕೊಂಡಿದ್ದಾರೆ.
ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನಾಳೆ ಮಧ್ಯಾನ್ಹ ಮೆರವಣಿಗೆ ಮೂಲಕ ಸೋಲದೇವನಹಳ್ಳಿಯ ತೋಟಕ್ಕೆ ತೆರಳಿ, ಅಲ್ಲಿ ಮಣ್ಣು ಮಾಡುವ ಮೂಲಕ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲು ಅವರ ಕುಟುಂಬದೊಂದಿಗೆ ಮಾತನಾಡಲಾಗಿದೆ. ಲೀಲಾವತಿ ಅಂತಿಮ ದರ್ಶನದ ಭದ್ರತೆಗೆ 500 ಪೊಲೀಸರ ನಿಯೋಜನೆ ಮಾಡಲಾಗಿದೆ. ಎಸ್ಪಿ, ಹೆಚ್ಚವರಿ ಎಸ್ಪಿ ನೇತೃತ್ವದಲ್ಲಿ 6 ಮಂದಿ ಡಿವೈಎಸ್ಪಿ, 15 ಮಂದಿ ಇನ್ಸೆಪೆಕ್ಟರ್ಸ್ ಹೆಚ್ಚುವರಿಯಾಗಿ ಕೆಎಸ್ಆರ್ಪಿ ತುಕಡಿಗಳ ನಿಯೋಜನೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ’ ಎಂದರು.
ಲೀಲಾವತಿ ಅವರು ಅಂತಿಮ ದರ್ಶನಕ್ಕೆ ಇಪ್ಪತ್ತು ಸಾವಿರದಷ್ಟು ಜನರು ಬರುವ ಸಾಧ್ಯತೆ ಇದ್ದು, ಅದರಂತೆ ಸಾರ್ವಜನಿಕ ದರ್ಶನಕ್ಕೆ ಬರುವವರಿಗೆ ಯಾವುದೇ ರೀತಿಯಾಗಿ ಅಡೆತಡೆಗಳು ಆಗದಂತೆ ಸಿದ್ದತೆ ಮಾಡಿಕೊಳ್ಳಲಾಗಿದೆಯಂತೆ. ವಿವಿಐಪಿಗಳಿಗೆ ಹಾಗೂ ಸಿನಿಮಾ ನಟ ನಟಿಯರಿಗೆ ದರ್ಶನಕ್ಕಾಗಿ ಪ್ರತ್ಯೇಕವಾದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ…
— Narendra Modi (@narendramodi) December 8, 2023
Prime Minister Narendra Modi has condoled the death of kannada film actress Leelavathi.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm