ಬ್ರೇಕಿಂಗ್ ನ್ಯೂಸ್
09-12-23 05:33 pm HK News Desk ಕರ್ನಾಟಕ
ಕೊಡಗು, ಡಿ 09: ಕೇರಳ ಮೂಲದ ಕುಟುಂಬವೊಂದು ಕೊಡಗು ಜಿಲ್ಲೆ ಮಡಿಕೇರಿ ಸಮೀಪದ ಖಾಸಗಿ ರೆಸಾರ್ಟ್ನಲ್ಲಿ ಮಗುವನ್ನು ಕೊಂದು ಗಂಡ, ಹೆಂಡತಿ ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೇರಳದ ಕೊಲ್ಲಂನಿಂದ ಮಡಿಕೇರಿಗೆ ಆಗಮಿಸಿದ್ದ ಕುಟುಂಬ ಇದಾಗಿದೆ. ಆದರೆ, ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಕಾರಣ ಇನ್ನೂ ತಿಳಿದುಬಂದಿಲ್ಲ. ವಿನೋದ್ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಕುಟುಂಬದವರಿಗೆ ಈಗಾಗಲೇ ಮಾಹಿತಿಯನ್ನು ನೀಡಿದ್ದು, ಕೇರಳದಿಂದ ಆಗಮಿಸುತ್ತಿದ್ದಾರೆ. ಕುಟುಂಬದವರು ಸ್ಥಳಕ್ಕೆ ಆಗಮಿಸುವವರೆಗೂ ಮೃತದೇಹವನ್ನು ಅಲ್ಲಿಯೇ ಇಡಲಾಗುವುದು. ಅವರು ಬಂದ ಬಳಿಕಷ್ಟೇ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಸೇರಿ ಮುಂದಿನ ಪ್ರಕ್ರಿಯೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮಗುವನ್ನು ಉಸಿರು ಕಟ್ಟಿಸಿ ಕೊಂದು ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಆದರೆ, ಶುಕ್ರವಾರ ರೆಸಾರ್ಟ್ಗೆ ಬಂದಿದ್ದ ದಂಪತಿ. ಶನಿವಾರ ಬೆಳಗ್ಗೆ ಚೆಕ್ಔಟ್ ಮಾಡುವುದಾಗಿ ಸಿಬ್ಬಂದಿಗೆ ಹೇಳಿದ್ದರು. ಹೀಗಾಗಿ ಬೆಳಗ್ಗೆಯಾದರೂ ಚೆಕ್ಔಟ್ ಮಾಡಲು ಬಾರದ ಕಾರಣ ರೆಸಾರ್ಟ್ ಸಿಬ್ಬಂದಿ ರೂಂಗೆ ಕರೆ ಮಾಡಿದ್ದಾರೆ. ಆದರೆ, ಕರೆ ಸ್ವೀಕರಿಸದ ಕಾರಣ, ಅನುಮಾನ ಬಂದು ಕೊಠಡಿಯತ್ತ ಬಂದಿದ್ದಾರೆ. ಆಗ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿಯನ್ನು ನೀಡಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.
Kerala couple commit suicide inside Madikeri resort after killing their baby
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm