ಬ್ರೇಕಿಂಗ್ ನ್ಯೂಸ್
09-12-23 05:33 pm HK News Desk ಕರ್ನಾಟಕ
ಕೊಡಗು, ಡಿ 09: ಕೇರಳ ಮೂಲದ ಕುಟುಂಬವೊಂದು ಕೊಡಗು ಜಿಲ್ಲೆ ಮಡಿಕೇರಿ ಸಮೀಪದ ಖಾಸಗಿ ರೆಸಾರ್ಟ್ನಲ್ಲಿ ಮಗುವನ್ನು ಕೊಂದು ಗಂಡ, ಹೆಂಡತಿ ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೇರಳದ ಕೊಲ್ಲಂನಿಂದ ಮಡಿಕೇರಿಗೆ ಆಗಮಿಸಿದ್ದ ಕುಟುಂಬ ಇದಾಗಿದೆ. ಆದರೆ, ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಕಾರಣ ಇನ್ನೂ ತಿಳಿದುಬಂದಿಲ್ಲ. ವಿನೋದ್ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಕುಟುಂಬದವರಿಗೆ ಈಗಾಗಲೇ ಮಾಹಿತಿಯನ್ನು ನೀಡಿದ್ದು, ಕೇರಳದಿಂದ ಆಗಮಿಸುತ್ತಿದ್ದಾರೆ. ಕುಟುಂಬದವರು ಸ್ಥಳಕ್ಕೆ ಆಗಮಿಸುವವರೆಗೂ ಮೃತದೇಹವನ್ನು ಅಲ್ಲಿಯೇ ಇಡಲಾಗುವುದು. ಅವರು ಬಂದ ಬಳಿಕಷ್ಟೇ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಸೇರಿ ಮುಂದಿನ ಪ್ರಕ್ರಿಯೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮಗುವನ್ನು ಉಸಿರು ಕಟ್ಟಿಸಿ ಕೊಂದು ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಆದರೆ, ಶುಕ್ರವಾರ ರೆಸಾರ್ಟ್ಗೆ ಬಂದಿದ್ದ ದಂಪತಿ. ಶನಿವಾರ ಬೆಳಗ್ಗೆ ಚೆಕ್ಔಟ್ ಮಾಡುವುದಾಗಿ ಸಿಬ್ಬಂದಿಗೆ ಹೇಳಿದ್ದರು. ಹೀಗಾಗಿ ಬೆಳಗ್ಗೆಯಾದರೂ ಚೆಕ್ಔಟ್ ಮಾಡಲು ಬಾರದ ಕಾರಣ ರೆಸಾರ್ಟ್ ಸಿಬ್ಬಂದಿ ರೂಂಗೆ ಕರೆ ಮಾಡಿದ್ದಾರೆ. ಆದರೆ, ಕರೆ ಸ್ವೀಕರಿಸದ ಕಾರಣ, ಅನುಮಾನ ಬಂದು ಕೊಠಡಿಯತ್ತ ಬಂದಿದ್ದಾರೆ. ಆಗ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿಯನ್ನು ನೀಡಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.
Kerala couple commit suicide inside Madikeri resort after killing their baby
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm