ಬ್ರೇಕಿಂಗ್ ನ್ಯೂಸ್
12-12-23 04:57 pm HK News Desk ಕರ್ನಾಟಕ
ದಾವಣಗೆರೆ, ಡಿ.12: ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕಪ್ಪ ಹಾಗೂ ಅವರ ಮಗ ಸಚಿವ ಮಲ್ಲಿಕಾರ್ಜುನ್ ಅವರಿಗೆ ಸಂಕಷ್ಟ ಎದುರಾಗಿದೆ. ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಕುಕ್ಕರ್ ಹಂಚಿಕೆ ಮಾಡಿದ ಆರೋಪದಲ್ಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಚುನಾವಣೆ ಸಮಯದಲ್ಲಿ ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಅವರ ಫೋಟೋಗಳನ್ನು ಅಂಟಿಸಿ ಕುಕ್ಕರ್, ಸೀರೆಯನ್ನು ಹಂಚಿಕೆ ಮಾಡಲಾಗಿತ್ತು. ಈ ಬಗ್ಗೆ ಇಬ್ಬರ ವಿರುದ್ಧವೂ ಅಂದಿನ ಎಸ್ಪಿ ಸಿ.ಬಿ.ರಿಷ್ಯಂತ್ ದೂರು ದಾಖಲಿಸಿದ್ದರು. ದೂರು ದಾಖಲಾಗಿ 6 ತಿಂಗಳು ಕಳೆದ್ರೂ ಪೊಲೀಸರು ನ್ಯಾಯಾಲಯಕ್ಕೆ ಚಾರ್ಟ್ ಸಲ್ಲಿಸಿಲ್ಲ. ಪೊಲೀಸರ ನಿರ್ಲಕ್ಷ್ಯ, ಚಾರ್ಜ್ ಶೀಟ್ ಹಾಕದ ಹಿನ್ನೆಲೆ ಪರಾಜಿತ ಅಭ್ಯರ್ಥಿ ಸುಬಾನ್ ಖಾನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಸುಭಾನ್ ಖಾನ್, ದಾವಣಗೆರೆ ದಕ್ಷಿಣ ಕ್ಷೇತ್ರದ ಪರಾಜಿತ ಪಕ್ಷೇತರ ಅಭ್ಯರ್ಥಿಯಾಗಿದ್ದು ಅವರು ಸಲ್ಲಿಸಿದ ರಿಟ್ ಅರ್ಜಿ ಕೈಗೆತ್ತಿಕೊಂಡ ಹೈಕೋರ್ಟ್, ಮುಖ್ಯ ಚುನಾವಣಾಧಿಕಾರಿ, ದಾವಣಗೆರೆ ಜಿಲ್ಲಾಧಿಕಾರಿ, ಶಾಸಕರಾದ ಶಾಮನೂರು ಶಿವಶಂಕರಪ್ಪ, ಮಲ್ಲಿಕಾರ್ಜುನ್ ಅವರಿಗೆ ನೊಟೀಸ್ ನೀಡಿದೆ.
ಚುನಾವಣೆ ವೇಳೆ ಶಾಮನೂರು, ಮಲ್ಲಿಕಾರ್ಜುನ್ ಭಾವಚಿತ್ರ ಇರುವ ಕುಕ್ಕರ್ ವಿತರಿಸಿದ ಬಗ್ಗೆ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದಲ್ಲಿ ಪ್ರಕರಣ ಸಾಬೀತಾದರೆ ತಂದೆ, ಮಗನಿಗೆ ಸಂಕಷ್ಟ ಎದುರಾಗಲಿದ್ದು ಪ್ರಜಾ ಪ್ರಾತಿನಿಧ್ಯ ಕಾಯ್ದೆ ಪ್ರಕಾರ ಶಾಸಕ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆಯಿದೆ.
Senior Congress MLA Dr Shamanur Shivashankappa and his son Mallikarjun are in trouble. The high court has issued a notice for allegedly distributing cookers in violation of the model code of conduct during the elections.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm