ಬ್ರೇಕಿಂಗ್ ನ್ಯೂಸ್
13-12-23 08:33 pm HK News Desk ಕರ್ನಾಟಕ
ಕಲಬುರಗಿ, ಡಿ 13: ವಿಷ ಸೇವಿಸಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಚೌಕಿ ತಾಂಡಾದ ನಡೆದಿದೆ.
ಚಿತ್ತಾಪುರ ತಾಲೂಕಿನ ಚೌಕಿ ತಾಂಡಾದ ಆಕಾಶ್ (18), ರಾಧಿಕಾ (15) ಎಂಬ ಇಬ್ಬರು ಪ್ರೇಮಿಗಳು ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಆಕಾಶ್ ಚಿತ್ತಾಪುರ ತಾಲೂಕಿನ ಕೊಲ್ಲೂರು ಗ್ರಾಮದ ನಿವಾಸಿಯಾಗಿದ್ದು, ರಾಧಿಕಾ ರಾಂಪೂರ್ ಹಳ್ಳಿ ನಿವಾಸಿಯಾಗಿದ್ದಳು. ಇಬ್ಬರು ಪ್ರೇಮಿಗಳು ಅಕ್ಕ ಪಕ್ಕದ ನಿವಾಸಿಗಳಾಗಿದ್ದು, ಕಳೆದೊಂದು ವರ್ಷದಿಂದ ಒಬ್ಬರಿಗೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.
ಮಂಗಳವಾರ ತಡರಾತ್ರಿ ಇದ್ದಕ್ಕಿದ್ದಂತೆ ಆಕಾಶ್ ವಿಷ ಕುಡಿದು ತನ್ನ ತಾಯಿಗೆ ಫೋನ್ ಕರೆ ಮಾಡಿದ್ದ ಎಂದು ತಿಳಿದುಬಂದಿದೆ. ವಿಷ ಕುಡಿದ ಮಾಹಿತಿ ದೊರಕುತ್ತಿದ್ದಂತೆ ಆಸ್ಪತ್ರೆಗೆ ಸಾಗಿಸುವ ಹೊತ್ತಲ್ಲಿ ಮಾರ್ಗಮಧ್ಯೆಯೇ ಇಬ್ಬರೂ ಸಾವನ್ನಪ್ಪಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two lovers committed suicide by consuming poison at Chowki Tanda in Chittapur taluk of Kalaburagi district.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm