ಬ್ರೇಕಿಂಗ್ ನ್ಯೂಸ್
15-12-23 09:04 pm HK News Desk ಕರ್ನಾಟಕ
ಬೆಳಗಾವಿ, ಡಿ 15: ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಬೇಕು. ಟಿಪ್ಪುವಿನ ಹೆಸರು ಶೌಚಾಲಯಗಳಿಗೆ ಇಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ವಿಚಾರ ಕುರಿತು ಮಾತನಾಡಿದ ಯತ್ನಾಳ್, ಟಿಪ್ಪು ಒಬ್ಬ ಮತಾಂಧ. ನಾಲ್ಕು ಸಾವಿರ ದೇವಸ್ಥಾನ ಧ್ವಂಸ ಮಾಡಿದವ. ಅವನ ಖಡ್ಗದ qಮೇಲೆ ಕಾಫೀರರನ್ನು (ಮುಸ್ಲಿಮರಲ್ಲದವರು) ಕೊಲೆ ಮಾಡಿ ಎಂದು ಬರೆದಿತ್ತು. ಇಂತಹ ಒಬ್ಬ ಮತಾಂಧ ಟಿಪ್ಪು ಹೆಸರನ್ನ ಬೇಕಾದರೇ ಶೌಚಾಲಯಗಳಿಗೆ ಇಡಲಿ ಎಂದು ಕುಟುಕಿದರು.
ವೀರ ಸಾವರ್ಕರ್ ಭಾವಚಿತ್ರ ತೆರವು ಮಾಡಬೇಕು ಎನ್ನುವ ಖರ್ಗೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, 10 ಖರ್ಗೆಗಳು ಬಂದರೂ ಸಾವರ್ಕರ್ ಫೋಟೋ ತೆಗೆಯಲು ಆಗುವುದಿಲ್ಲ. ಸಾವರ್ಕರ್ ಫೋಟೋ ತೆಗೆದು ನೆಹರೂ ಫೋಟೋ ಹಚ್ಚಿದರೆ ನಾವು ಅದನ್ನೂ ತೆಗೆಯುತ್ತೇವೆ ಎಂದು ಎಚ್ಚರಿಸಿದರು.
ರಾಜ್ಯದ ವಿಮಾನ ನಿಲ್ದಾಣಗಳಿಗೆ ಮಹನೀಯರ ಹೆಸರಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಗಿತ್ತು.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಚೆನ್ನಮ್ಮ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಮತ್ತು ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವಣ್ಣ ಅವರ ಹೆಸರಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ನಿರ್ಣಯಿಸಲಾಯಿತು.
ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕು ಎಂದು ಕಾಂಗ್ರೆಸ್ನ ಅಬ್ಬಯ್ಯ ಪ್ರಸಾದ್ ಹೇಳಿದ್ದರು. ಇದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.
The Mysore Airport should be named after Nalwadi Krishnaraja Wadiyar. Mla Basanagouda Patil Yatnal said that toilets should be named after Tipu.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm