ಬ್ರೇಕಿಂಗ್ ನ್ಯೂಸ್
06-08-20 02:16 pm Headline Karnataka News Network ಕರ್ನಾಟಕ
ಬಳ್ಳಾರಿ: ದೀಪ ಹಚ್ಚಿ ಎಂದಾಗ ಹಚ್ವಿದೆವು, ಗಂಟೆ ಬಾರಿಸಿ ಎಂದಾಗ ಬಾರಿಸೆದುವು, ಇನ್ನುಮುಂದೆ ನಾವು ಸುಮ್ಮನೆ ಕೂರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿಹಾಯ್ದರು.
ಬಳ್ಳಾರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾರ್ಚ್ ತಿಂಗಳಿಂದ ರಾಜ್ಯ ಹಾಗೂ ರಾಷ್ಟ್ರ ಕೊರೊನಾ ಸಂಕಷ್ಟದ ನೋವಿನಿಂದ ಬಳಲುತ್ತಿದೆ. ಕೇಂದ್ರ ಸರ್ಕಾರ ಗಂಟೆ ಬಾರಿಸಿ, ದೀಪ ಹಚ್ಚಿ ಎಂದು ಹೇಳಿದ ಹಾಗೆ ನಾವು ಕುಣಿದಿದ್ದೂ ಆಗಿದೆ. ಆದರೆ ಇನ್ನು ಮುಂದೆ ಸರ್ಕಾರ ಕೊರೊನಾ ನಿಯಂತ್ರಣದ ಹೆಸರಲ್ಲಿ ಲೂಟಿ ಹೊಡೆಯಲು ಬಿಡುವುದಿಲ್ಲ ಎಂದು ತಿವಿದರು.
ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಸರ್ಕಾರದ ಬ್ರೇಕ್ ಫೇಲ್ ಆಗಿದೆ. ರಾಜ್ಯದಲ್ಲಿ ಸೋಂಕಿತ ಗೋಳಿನ ಕಥೆಯನ್ನು ಸಾಕಷ್ಟು ಸಿನಿಮಾ ತೆಗೆಯಬಹುದು ಅಷ್ಟು ಜನ ನರಳುತಿದ್ದಾರೆ. ಒಬ್ಬ ಮಾಜಿ ಮಂತ್ರಿ ಕೋವಿಡ್-19 ಆಸ್ಪತ್ರೆ ಬಿಲ್ 17 ಲಕ್ಷ ರೂ. ಆಗಿದೆ. ಹೀಗಿರುವಾಗ ಬಡವರ ಪರಿಸ್ಥಿತಿ ಹೇಗೆ ಎಂದು ಪ್ರಶ್ನಿಸಿದರು.
ಕೋವಿಡ್-19 ನಿಯಂತ್ರಣ ವಿಚಾರದಲ್ಲಿ ಸರ್ಕಾರ ಸಾವಿರಾರು ಕೋಟಿ ರೂ. ಲೂಟಿ ಹೊಡೆದಿದೆ. ಕೊರೊನಾ ಬಾರದ ಜನರನ್ನು ಸಹ ಕೋವಿಡ್ ಕೇರ್ ಗೆ ಕರೆತಂದು ಅವರ ಹೆಸರಲ್ಲಿ ಲಕ್ಷಾಂತರ ಹಣ ಲೂಟಿ ಮಾಡಿದ್ದಾರೆ. ಸರ್ಕಾರ ಖಾಸಗಿ ಆಸ್ಪತ್ರೆಯ ಜೊತೆಯಲ್ಲಿ ಶಾಮೀಲಾಗಿ ಜನರ ದುಡ್ಡು ಕೊಳ್ಳೆ ಹೊಡೆದಿದೆ. ಬಳ್ಳಾರಿಯಲ್ಲಿ ಅಮಾನವೀಯವಾಗಿ ಶವಗಳನ್ನು ಹೂತು ಹಾಕಿದೆ ಈ ಸರ್ಕಾರ. ಜನರ ಶವದ ಮೇಲೆ ಹಣ ಲೂಟಿ ಮಾಡಿದ್ದಾರೆ. ಕೊರೊನಾ ನಿಯಂತ್ರಿಸಲು ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ. ಆದರೆ ಜನರ ದುಡ್ಡು ಹೊಡೆಯಲು ಬಿಡುವುದಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm