ಬ್ರೇಕಿಂಗ್ ನ್ಯೂಸ್
06-08-20 02:16 pm Headline Karnataka News Network ಕರ್ನಾಟಕ
ಬಳ್ಳಾರಿ: ದೀಪ ಹಚ್ಚಿ ಎಂದಾಗ ಹಚ್ವಿದೆವು, ಗಂಟೆ ಬಾರಿಸಿ ಎಂದಾಗ ಬಾರಿಸೆದುವು, ಇನ್ನುಮುಂದೆ ನಾವು ಸುಮ್ಮನೆ ಕೂರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿಹಾಯ್ದರು.
ಬಳ್ಳಾರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾರ್ಚ್ ತಿಂಗಳಿಂದ ರಾಜ್ಯ ಹಾಗೂ ರಾಷ್ಟ್ರ ಕೊರೊನಾ ಸಂಕಷ್ಟದ ನೋವಿನಿಂದ ಬಳಲುತ್ತಿದೆ. ಕೇಂದ್ರ ಸರ್ಕಾರ ಗಂಟೆ ಬಾರಿಸಿ, ದೀಪ ಹಚ್ಚಿ ಎಂದು ಹೇಳಿದ ಹಾಗೆ ನಾವು ಕುಣಿದಿದ್ದೂ ಆಗಿದೆ. ಆದರೆ ಇನ್ನು ಮುಂದೆ ಸರ್ಕಾರ ಕೊರೊನಾ ನಿಯಂತ್ರಣದ ಹೆಸರಲ್ಲಿ ಲೂಟಿ ಹೊಡೆಯಲು ಬಿಡುವುದಿಲ್ಲ ಎಂದು ತಿವಿದರು.
ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಸರ್ಕಾರದ ಬ್ರೇಕ್ ಫೇಲ್ ಆಗಿದೆ. ರಾಜ್ಯದಲ್ಲಿ ಸೋಂಕಿತ ಗೋಳಿನ ಕಥೆಯನ್ನು ಸಾಕಷ್ಟು ಸಿನಿಮಾ ತೆಗೆಯಬಹುದು ಅಷ್ಟು ಜನ ನರಳುತಿದ್ದಾರೆ. ಒಬ್ಬ ಮಾಜಿ ಮಂತ್ರಿ ಕೋವಿಡ್-19 ಆಸ್ಪತ್ರೆ ಬಿಲ್ 17 ಲಕ್ಷ ರೂ. ಆಗಿದೆ. ಹೀಗಿರುವಾಗ ಬಡವರ ಪರಿಸ್ಥಿತಿ ಹೇಗೆ ಎಂದು ಪ್ರಶ್ನಿಸಿದರು.
ಕೋವಿಡ್-19 ನಿಯಂತ್ರಣ ವಿಚಾರದಲ್ಲಿ ಸರ್ಕಾರ ಸಾವಿರಾರು ಕೋಟಿ ರೂ. ಲೂಟಿ ಹೊಡೆದಿದೆ. ಕೊರೊನಾ ಬಾರದ ಜನರನ್ನು ಸಹ ಕೋವಿಡ್ ಕೇರ್ ಗೆ ಕರೆತಂದು ಅವರ ಹೆಸರಲ್ಲಿ ಲಕ್ಷಾಂತರ ಹಣ ಲೂಟಿ ಮಾಡಿದ್ದಾರೆ. ಸರ್ಕಾರ ಖಾಸಗಿ ಆಸ್ಪತ್ರೆಯ ಜೊತೆಯಲ್ಲಿ ಶಾಮೀಲಾಗಿ ಜನರ ದುಡ್ಡು ಕೊಳ್ಳೆ ಹೊಡೆದಿದೆ. ಬಳ್ಳಾರಿಯಲ್ಲಿ ಅಮಾನವೀಯವಾಗಿ ಶವಗಳನ್ನು ಹೂತು ಹಾಕಿದೆ ಈ ಸರ್ಕಾರ. ಜನರ ಶವದ ಮೇಲೆ ಹಣ ಲೂಟಿ ಮಾಡಿದ್ದಾರೆ. ಕೊರೊನಾ ನಿಯಂತ್ರಿಸಲು ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ. ಆದರೆ ಜನರ ದುಡ್ಡು ಹೊಡೆಯಲು ಬಿಡುವುದಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm