ಬ್ರೇಕಿಂಗ್ ನ್ಯೂಸ್
17-12-23 10:20 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.17: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ನೂತನ ಪ್ರಾಂತ ಸಂಘಚಾಲಕರಾಗಿ ಜಿ.ಎಸ್. ಉಮಾಪತಿ ಅವರಿಗೆ ಜವಾಬ್ದಾರಿ ನೀಡಲಾಗಿದೆ.
ಮೂಲತಃ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಆಡನೂರು ಗ್ರಾಮದವರಾದ ಉಮಾಪತಿ, ದಾವಣಗೆರೆಯಲ್ಲಿ ಬಿ.ಇ. ಇಂಜಿನಿಯರಿಂಗ್ ವಿದ್ಯಾಭ್ಯಾಸ ಪೂರೈಸಿದ್ದರು. ಬಳಿಕ ಮಂಗಳೂರಿನ ಎನ್ಐಟಿಕೆಯಲ್ಲಿ ಎಂ.ಇ. ಇನ್ ಸ್ಟ್ರಕ್ಚರ್ಸ್ ಹಾಗೂ ಕೋಲ್ಕತಾದಲ್ಲಿ ಎಂ.ಇ. ಇನ್ ಪಬ್ಲಿಕ್ ಹೆಲ್ತ್ ವ್ಯಾಸಂಗ ಮಾಡಿದ್ದಾರೆ. ಕರ್ನಾಟಕ ಸರ್ಕಾರದ ಪಿಡಬ್ಲ್ಯುಡಿ ಇಲಾಖೆಯಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿದ್ದ ಅವರು 2018ರಲ್ಲಿ ನಿವೃತ್ತಿ ಹೊಂದಿದ್ದರು.
ವಿದ್ಯಾರ್ಥಿ ದೆಸೆಯಿಂದಲೇ ಸಂಘದ ಸ್ವಯಂ ಸೇವಕರಾಗಿ ನಂತರ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ ಉಮಾಪತಿ, ಬಳ್ಳಾರಿ ಜಿಲ್ಲೆಯ ಕಾರ್ಯವಾಹರಾಗಿ, ದಾವಣಗೆರೆ ಜಿಲ್ಲೆಯ ವ್ಯವಸ್ಥಾ ಪ್ರಮುಖರಾಗಿ, ದಾವಣಗೆರೆ ಜಿಲ್ಲಾ ಸಂಘ ಚಾಲಕರಾಗಿ, ಶಿವಮೊಗ್ಗ ವಿಭಾಗದ ವಿಭಾಗದ ಸಂಘ ಚಾಲಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಪ್ರಸ್ತುತ ಕರ್ನಾಟಕ ದಕ್ಷಿಣ ಪ್ರಾಂತ ಪ್ರಾಂತ ಸಂಘಚಾಲಕರಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಂಗಳೂರು ಮಹಾನಗರ ಸಂಘಚಾಲಕರಾಗಿ ಮಿಲಿಂದ್ ಗೋಖಲೆ ಹಾಗೂ ಮಂಗಳೂರು ವಿಭಾಗ ಸಂಘ ಚಾಲಕರಾಗಿ ಡಾ. ನಾರಾಯಣ ಶೆಣೈ ಅವರಿಗೆ ಜವಾಬ್ದಾರಿ ನೀಡಲಾಗಿದೆ.
G S Umapathy appointed as RSS south India head. Native of Chitradurga but he has roots of studying in Mangalore at NITK. Dr Narayan Shenoy given incharge for Mangalore
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm