ಬ್ರೇಕಿಂಗ್ ನ್ಯೂಸ್
19-12-23 02:49 pm HK News Desk ಕರ್ನಾಟಕ
ಕಾರವಾರ, ಡಿ 19: ಸೈಂಟ್ ಮೈಕಲ್ ಶಾಲೆಯಲ್ಲಿ ಡೊನೇಶನ್ ಪೂರ್ಣ ಪ್ರಮಾಣದಲ್ಲಿ ಪಾವತಿಸದ ವಿದ್ಯಾರ್ಥಿಗಳನ್ನು ಶಾಲಾ ಟೆಸ್ಟ್ ನಿಂದ ಹೊರಗಿಟ್ಟ ಘಟನೆ ಮಂಗಳವಾರ ನಡೆದಿದೆ
ನಗರದ ಖಾಸಗಿ ಶಾಲೆ ಸೈಂಟ್ ಮೈಕಲ್ ಗೆ ವಿದ್ಯಾರ್ಥಿಗಳ ಪೋಷಕರು ಶಾಲೆಯ ಡೊನೇಷನ್ ಶುಲ್ಕ ಪಾವತಿಸದಕ್ಕೆ ವಿದ್ಯಾರ್ಥಿಗಳಿಗೆ ಉಪ ಪರೀಕ್ಷೆ ಬರೆಯಲು ನಿರಾಕರಿಸಿದ್ದಲ್ಲದೇ, ಮುಖ್ಯೋಪಾಧ್ಯಾಯರ ಕೊಠಡಿಯ ಹೊರಗೆ ವಿದ್ಯಾರ್ಥಿಗಳನ್ನು ಕೂರಿಸಿ ಅಮಾನವೀಯವಾಗಿ ನಡೆದುಕೊಂಡಿರುವ ಘಟನೆ ನಗರದ ಸರ್ಕಾರಿ ಅನುದಾನ ರಹಿತ ಸೆಂಟ್ ಮೈಕಲ್ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ನೆಡೆದಿದೆ.
ಮುಖ್ಯಶಿಕ್ಷಕಿ ಕ್ರಿಸ್ಟಿನಾ ಜೋಸೆಪ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯದಂತೆ ತಡೆದಿದ್ದಾರೆ. ಫಾರ್ಮೆಟಿವ್ ಅಸೈನ್ಮೆಂಟ್ ಎಂಬ ಪರೀಕ್ಷೆ ಬರೆಯಲು 6,7 ಮತ್ತು 8 ನೇ ತರಗತಿಯ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ಪರೀಕ್ಷೆ ಕುಳಿತು ಕೊಳ್ಳಲು ನಿರಾಕರಣೆ ಮಾಡಲಾಗಿದೆ.
ಪ್ರತಿ ವಿದ್ಯಾರ್ಥಿಯಿಂದ ವರ್ಷಕ್ಕೆ 20 ಸಾವಿರ ಡೊನೇಷನ್ ಶಾಲಾ ಆಡಳಿತ ಮಂಡಳಿಯು ಪೋಷಕರಿಂದ ಸಂಗ್ರಹಿಸುತ್ತದೆ. ಹಲವು ಜನ ಕಂತಿನ ಮೂಲಕ ನೀಡುವುದರಿಂದ, ಕೆಲವು ಪೋಷಕರು ಪೂರ್ಣ ಹಣ ತುಂಬಿರಲಿಲ್ಲ. ಈ ಹಿನ್ನಲೆಯಲ್ಲಿ 6,7,8 ನೇತರಗತಿಯ ಶುಲ್ಕ ತುಂಬದ ಮಕ್ಕಳಿಗೆ ಪರೀಕ್ಷೆ ನಿರಾಕರಣೆ ಮಾಡಿ ದೌರ್ಜನ್ಯ ವೆಸಗಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಸರಕಾರ ಇಂತಹ ಖಾಸಗಿ ಶಾಲೆಗಳ ವಿರುದ್ದ ಕ್ರಮ ಜರುಗಿಸಬೇಕಾಗಿದೆ ಎಂದು ಪೋಷರು ಒತ್ತಾಯಿಸಿದ್ದಾರೆ.
ಶಾಲಾ ಆಡಳಿತ ಮಂಡಳಿ ಹಾಗೂ ಕೆಲ ಪೋಷಕರ ಮಧ್ಯೆ ಕೆಲ ತಿಂಗಳುಗಳಿಂದ ಡೋನೇಶನ್ ಸಂಬಂಧ ಘರ್ಷಣೆ ನಡೆಯುತ್ತಿದೆ.
St Michael School Karwar punishes Students for not paying donation fees, pictures go viral. The school has not permitted students not to write their exams without paying the donation fees.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm