ಬ್ರೇಕಿಂಗ್ ನ್ಯೂಸ್
19-12-23 02:54 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ 19: ನಾನು ಹಿಂದೆ ಗೃಹ ಸಚಿವನಾಗಿದ್ದಾಗ ಪೊಲೀಸರಿಗೆ ಗೃಹ ಯೋಜನೆ ತಂದಿದ್ದೆ, ಎಲ್ಲಾ ಪೊಲೀಸರಿಗೂ ಮನೆ ನೀಡಬೇಕು ಎನ್ನವುದು ನಮ್ಮ ಉದ್ದೇಶ, ಈಗಾಗಲೇ 10 ರಿಂದ 15 ಸಾವಿರ ಮನೆ ಕಟ್ಟಿದ್ದೇವೆ. ಪೊಲೀಸರು ವಾಸವಾಗಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಎಲ್ಲಾ ಪೊಲೀಸರಿಗೂ ಮನೆ ನೀಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು ಅದನ್ನು ಮುಂದುವರಿಸುತ್ತೇವೆ ಎಂದರು.
ಈಗಾಗಲೇ ಶೇ.40ರಷ್ಟು ಸಿಬ್ಬಂದಿಗಳಿಗೆ ಮನೆ ನೀಡಿದ್ದೇವೆ. ಶೇ.100ರಷ್ಟು ಸಿಬ್ಬಂದಿಗೆ ಮನೆ ನೀಡಬೇಕೆಂಬುದು ನಮ್ಮ ಉದ್ದೇಶ, ಹಂತ ಹಂತವಾಗಿ ಎಲ್ಲ ಪೊಲೀಸರಿಗೂ ಮನೆ ನೀಡುತ್ತೇವೆ ಎಂದರು.
ಕೋವಿಡ್ ಆತಂಕದ ನಡುವೆ ಹೊಸ ವರ್ಷ ಆಚರಣೆ ಬರುತ್ತಿದ್ದು, ಸದ್ಯದಲ್ಲೇ ಅಧಿಕಾರಿಗಳ ಸಭೆ ಕರೆದಿದ್ದೇನೆ. ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ದತ್ತಜಯಂತಿ ಸಂಬಂಧ ಇಲಾಖೆಯಿಂದ ಏನು ಆಗಬೇಕೆಂದು ಚರ್ಚಿಸಿದ್ದೇನೆ. ದತ್ತಜಯಂತಿ ಶಾಂತಿಯುತಾಗಬೇಕು ಎನ್ನುವುದು ನಮ್ಮ ಉದ್ದೇಶ. ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಕೋಲಾರದಲ್ಲಿ ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಾಗಿದೆ. ಸಚಿವ ಮಹಾದೇವಪ್ಪ ಸೇರಿದಂತೆ ಸರ್ಕಾರ ಘಟನೆಯನ್ನು ಖಂಡಿಸಿದೆ. ಶುಚಿ ಮಾಡಲು ತಂತ್ರಜ್ಞಾನ ಬಂದಿದೆ. ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ್ದು ತಪ್ಪು. ಇಂತಹ ಕೆಲಸ ಅಮಾನವೀಯ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
When I was the Home Minister earlier, I had come up with a housing scheme for the police and our aim is to give houses to all the policemen. Home Minister Dr G Parameshwara said the police were staying there.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm