ಬ್ರೇಕಿಂಗ್ ನ್ಯೂಸ್
19-12-23 02:54 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ 19: ನಾನು ಹಿಂದೆ ಗೃಹ ಸಚಿವನಾಗಿದ್ದಾಗ ಪೊಲೀಸರಿಗೆ ಗೃಹ ಯೋಜನೆ ತಂದಿದ್ದೆ, ಎಲ್ಲಾ ಪೊಲೀಸರಿಗೂ ಮನೆ ನೀಡಬೇಕು ಎನ್ನವುದು ನಮ್ಮ ಉದ್ದೇಶ, ಈಗಾಗಲೇ 10 ರಿಂದ 15 ಸಾವಿರ ಮನೆ ಕಟ್ಟಿದ್ದೇವೆ. ಪೊಲೀಸರು ವಾಸವಾಗಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಎಲ್ಲಾ ಪೊಲೀಸರಿಗೂ ಮನೆ ನೀಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು ಅದನ್ನು ಮುಂದುವರಿಸುತ್ತೇವೆ ಎಂದರು.
ಈಗಾಗಲೇ ಶೇ.40ರಷ್ಟು ಸಿಬ್ಬಂದಿಗಳಿಗೆ ಮನೆ ನೀಡಿದ್ದೇವೆ. ಶೇ.100ರಷ್ಟು ಸಿಬ್ಬಂದಿಗೆ ಮನೆ ನೀಡಬೇಕೆಂಬುದು ನಮ್ಮ ಉದ್ದೇಶ, ಹಂತ ಹಂತವಾಗಿ ಎಲ್ಲ ಪೊಲೀಸರಿಗೂ ಮನೆ ನೀಡುತ್ತೇವೆ ಎಂದರು.
ಕೋವಿಡ್ ಆತಂಕದ ನಡುವೆ ಹೊಸ ವರ್ಷ ಆಚರಣೆ ಬರುತ್ತಿದ್ದು, ಸದ್ಯದಲ್ಲೇ ಅಧಿಕಾರಿಗಳ ಸಭೆ ಕರೆದಿದ್ದೇನೆ. ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ದತ್ತಜಯಂತಿ ಸಂಬಂಧ ಇಲಾಖೆಯಿಂದ ಏನು ಆಗಬೇಕೆಂದು ಚರ್ಚಿಸಿದ್ದೇನೆ. ದತ್ತಜಯಂತಿ ಶಾಂತಿಯುತಾಗಬೇಕು ಎನ್ನುವುದು ನಮ್ಮ ಉದ್ದೇಶ. ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಕೋಲಾರದಲ್ಲಿ ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಾಗಿದೆ. ಸಚಿವ ಮಹಾದೇವಪ್ಪ ಸೇರಿದಂತೆ ಸರ್ಕಾರ ಘಟನೆಯನ್ನು ಖಂಡಿಸಿದೆ. ಶುಚಿ ಮಾಡಲು ತಂತ್ರಜ್ಞಾನ ಬಂದಿದೆ. ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ್ದು ತಪ್ಪು. ಇಂತಹ ಕೆಲಸ ಅಮಾನವೀಯ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
When I was the Home Minister earlier, I had come up with a housing scheme for the police and our aim is to give houses to all the policemen. Home Minister Dr G Parameshwara said the police were staying there.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm