ಬ್ರೇಕಿಂಗ್ ನ್ಯೂಸ್
19-12-23 08:05 pm HK News Desk ಕರ್ನಾಟಕ
ಮೈಸೂರು, ಡಿ 19: ಮದುವೆಗೂ ಮುನ್ನ ವರದಕ್ಷಿಣೆಗೆ ಒತ್ತಾಯಿಸಿದ್ದರಿಂದ ಮನನೊಂದ ಊಟಿ ಮೂಲದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿ. ಕವೀಶ(21) ಆತ್ಮಹತ್ಯೆಗೆ ಶರಣಾದ ಯುವತಿ.
ಪುತ್ರಿ ಕವೀಶ, ಕಿರಣ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇಬ್ಬರ ಕಡೆಯ ಕುಟುಂಬಸ್ಥರು ಮದುವೆಗೆ ಒಪ್ಪಿಗೆ ಸೂಚಿಸಿದ್ದರಿಂದ ಕಳೆದ ಸೆ.17 ರಂದು ನಿಶ್ಚಿತಾರ್ಥ ಕೂಡ ನೆರವೇರಿತ್ತು. ಇದರ ನಡುವೆ, ಕಿರಣ್ ತಾಯಿ ಮತ್ತು ಸೋದರ ಮಾವ ಚಿನ್ನಾಭರಣ ಮತ್ತು ಎಕ್ಸ್ಯುವಿ ಕಾರನ್ನು ವರದಕ್ಷಿಣೆಯಾಗಿ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ವರದಕ್ಷಿಣೆ ನೀಡದಿದ್ದರೆ ಮದುವೆ ನಡೆಯುವುದಿಲ್ಲ ಎಂದು ಸಹ ತಿಳಿಸಿದ್ದರು. ಇದರಿಂದ ಮನನೊಂದ ಕವೀಶ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ'' ಎಂದು ಆರೋಪಿಸಿ ಮೃತ ಪುತ್ರಿಯ ತಂದೆಯು ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Upset over demanding dowry before marriage, a young woman from Ooty committed suicide in Mysuru on Dec.19. V. The deceased has been identified as Kavish (21).
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm