ಬ್ರೇಕಿಂಗ್ ನ್ಯೂಸ್
20-12-23 03:12 pm HK News Desk ಕರ್ನಾಟಕ
ಮೂಡಿಗೆರೆ, ಡಿ 20: ಶಾಲೆಗೆ ಹೋಗುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಕೆಸವಳಲು ಜೊಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ
ಮೂಡಿಗೆರೆ ತಾಲೂಕಿನ ಜೊಗಣ್ಣನಕೆರೆ ಗ್ರಾಮದ ಅರ್ಜುನ ಸುಮ ದಂಪತಿಗಳ ಮಗಳಾದ ಸೃಷ್ಟಿ (13) ಮೃತ ವಿದ್ಯಾರ್ಥಿನಿ. ಈಕೆ ದಾರದಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೆ ತರಗತಿ ವ್ಯಾಸಂಗ ಮಾಡುತಿದ್ದಳು.
ಸೃಷ್ಟಿ ಇಂದು ಬೆಳಿಗ್ಗೆ 9.30.ರ ಸಮಯದಲ್ಲಿ ಶಾಲೆಗೆ ಹೊಗುತಿದ್ದಾಗ ದಾರದಹಳ್ಳಿ ಸರ್ಕಲ್ ಬಳಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಸ್ಥಳೀಯರು ಆಕೆಯನ್ನು ಎಂಜಿಎಂ ಆಸ್ಪತ್ರೆಗೆ ರವಾನಿಸಿದ್ದಾರೆ. ಪರೀಕ್ಷೆ ಮಾಡಿದ ವೈದ್ಯರು ಆಕೆಗೆ ತೀವ್ರ ಹೃದಯಾಘಾತವಾಗಿರುವುದಾಗಿ ಹೇಳಿದ್ದಾರೆ.
ಮೃತರು ತಾಯಿ-ತಂದೆ, ಇಬ್ಬರು ಸಹೊದರಿಯರು ಹಾಗೂ ಒಬ್ಬ ಸಹೊದರರನ್ನು ಅಗಲಿದ್ದಾರೆ.
Chikmagaluru seventh class student dies of massive heart attack while on her way to the school.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm