ಬ್ರೇಕಿಂಗ್ ನ್ಯೂಸ್
20-12-23 07:39 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.20: ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಘಟನೆ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚತ್ತುಕೊಂಡಿದ್ದು, ವಿಧಾನಸೌಧದ ಭದ್ರತೆಯ ಹೊಣೆಯನ್ನು ರಾಜ್ಯ ಪೊಲೀಸರಿಗೆ ನೀಡಲು ಮುಂದಾಗಿದೆ.
ವಿಧಾನಸೌಧ ಒಳಗಿನ ಭದ್ರತೆಯ ಜವಾಬ್ದಾರಿಯನ್ನು ಹಲವಾರು ಇಲಾಖೆಗಳು ಹೊತ್ತುಕೊಂಡಿವೆ. ಆದರೆ, ಒಂದು ವೇಳೆ ಭದ್ರತಾ ವೈಫಲ್ಯ ಎದುರಾದರೆ ಅದರ ಹೊಣೆಗಾರಿಕೆಯನ್ನು ನಿರ್ದಿಷ್ಟ ಇಲಾಖೆಯ ಮೇಲೆ ಹೊರಿಸಲು ಸಾಧ್ಯವಾಗಲ್ಲ. ಹೀಗಾಗಿ ಅಧಿವೇಶನ ಸಂದರ್ಭದಲ್ಲಿ ಭದ್ರತೆ ಹೆಚ್ಚಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ಈಗಾಗಲೇ ಶಾಸಕರು ಮತ್ತು ವಿಧಾನಸೌಧಕ್ಕೆ ಭೇಟಿ ನೀಡುವವರ ಸುರಕ್ಷತೆಯ ಜವಾಬ್ದಾರಿ ಪೊಲೀಸರ ಮೇಲೆ ಇದೆ. ಹೀಗಾಗಿ ವಿಧಾನಸೌಧ ಕಟ್ಟಡದ ಒಳ ಹೊರಗಿನ ಭದ್ರತೆಯ ಹೊಣೆಯನ್ನೂ ಪೊಲೀಸರಿಗೇ ನೀಡುವ ಕುರಿತು ಚಿಂತನೆಗಳು ನಡೆಯುತ್ತಿವೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.
ವಿಧಾನಸೌಧ ಹಾಗೂ ಸುತ್ತಮುತ್ತ ಹೈಟೆಕ್ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಯೋಜನೆ ಇದೆ. ಕ್ಯಾಮೆರಾಗಳನ್ನು ಅಳವಡಿಸಲು 10-12 ಏಜೆನ್ಸಿಗಳು ಮುಂದೆ ಬಂದಿವೆ. ವಿಧಾನಸೌಧ ಜವಾಬ್ದಾರಿಯನ್ನು ಪೊಲೀಸ್ ಇಲಾಖೆಗೆ ನೀಡಿದಲ್ಲಿ ಪೊಲೀಸರು ಹೈಟೆಕ್ ಸೆಕ್ಯುರಿಟಿ ಗ್ಯಾಜೆಟ್ಗಳ ಮೇಲೆ ನಿಗಾ ಇಡುತ್ತಾರೆಂದು ತಿಳಿಸಿದ್ದಾರೆ.
ಇದಲ್ಲದೆ, ಸಂದರ್ಶಕರಿಗೆ ನೀಡುವ ಪಾಸ್ಗಳಿಗೆ ಅಂತಿಮ ಅನುಮೋದನೆ ನೀಡುವ ಅಧಿಕಾರವನ್ನು ಪೊಲೀಸ್ ಇಲಾಖೆಗೆ ನೀಡಲಾಗುವುದು. ಇದು ಸುರಕ್ಷತೆಯ ವಿಷಯವಾಗಿದ್ದು, ಪೊಲೀಸರಿಗೆ ಇದರ ಜವಾಬ್ದಾರಿಯನ್ನು ನೀಡಲಾಗುವುದು ಎಂದರು.
The incident of miscreants attacking the Parliament House in Bengaluru has shocked the entire nation. Following the incident, the state government has woken up and has decided to hand over the responsibility of security of vidhana soudha to the police.
05-03-26 08:41 pm
HK News Staffer
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm