ಬ್ರೇಕಿಂಗ್ ನ್ಯೂಸ್
21-12-23 01:01 pm HK News Desk ಕರ್ನಾಟಕ
ಕುಣಿಗಲ್, ಡಿ.21: ಇನ್ನೂ ಓದಬೇಕೆಂದು ಬಯಸಿದ್ದ ವಿದ್ಯಾರ್ಥಿನಿಗೆ ಮದುವೆ ಮಾಡಿಸಿದ್ದಕ್ಕೆ ಮನನೊಂದು ಆಕೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಅಮೃತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಯಡ್ಡಿಗೆರೆ ಗ್ರಾಮದಲ್ಲಿ ಬುಧವಾರ ನಡೆದಿದೆ.
ತಾಲೂಕಿನ ಎಡಿಯೂರು ಹೋಬಳಿ ಸಿಡಿಲುಹಟ್ಟಿ ಗ್ರಾಮದ ನಿವಾಸಿ ಜಿ.ಟಿ.ರಕ್ಷಿತಾ (19) ಮೃತ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ
ರಕ್ಷಿತಾ ಕುಣಿಗಲ್ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಕಳೆದ ನ.31 ರಂದು ರಕ್ಷಿತಾ ತಾಯಿ ತನ್ನ ತಮ್ಮ ಸಂತೋಷನೊಂದಿಗೆ ರಕ್ಷಿತಾಳನ್ನು ಮದುವೆ ಮಾಡಿದರು.
ಆದರೆ ರಕ್ಷಿತಾ, ನಾನು ಇನ್ನೂ ಓದಬೇಕಾಗಿತ್ತು. ನನಗೆ ಮದುವೆ ಮಾಡಿಸಿದ್ದೀರ ಎಂದು ತಿಳಿಸುತ್ತಿದ್ದಳು ಎನ್ನಲಾಗಿದ್ದು, ಮತ್ತೊಂದು ಮಾಹಿತಿ ಪ್ರಕಾರ ರಕ್ಷಿತಾ ಆನಾರೋಗ್ಯದಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಈ ವಿಚಾರವಾಗಿ ಮಂಗಳವಾರ ರಕ್ಷಿತಾ ಮನೆಯಿಂದ ಹೊರ ಹೋದವಳು ಮತ್ತೆ ಮನೆಗೆ ವಾಪಸ್ಸಾಗಲಿಲ್ಲ. ಪೋಷಕರು ಎಲ್ಲಾ ಕಡೆ ಹುಡುಕಾಡಿದರೂ ಸಿಕ್ಕಿರಲಿಲ್ಲ. ಬಳಿಕ ಬುಧವಾರ ಯಡ್ಡಿಗೆರೆ ಕೆರೆಯಲ್ಲಿ ರಕ್ಷಿತಾ ಶವ ಪತ್ತೆಯಾಗಿದೆ.
19 year old girl dies by jumping to lake for getting her married while studying at Kunigal.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 08:41 pm
HK News Staffer
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm
ಶಿವಮೊಗ್ಗ- ಮಂಗಳೂರಿನಲ್ಲಿ ಐಸಿಸ್ ನೆಟ್ವರ್ಕ್ ; ಹಣಕಾ...
21-04-26 10:02 pm