ಬ್ರೇಕಿಂಗ್ ನ್ಯೂಸ್
21-12-23 01:01 pm HK News Desk ಕರ್ನಾಟಕ
ಕುಣಿಗಲ್, ಡಿ.21: ಇನ್ನೂ ಓದಬೇಕೆಂದು ಬಯಸಿದ್ದ ವಿದ್ಯಾರ್ಥಿನಿಗೆ ಮದುವೆ ಮಾಡಿಸಿದ್ದಕ್ಕೆ ಮನನೊಂದು ಆಕೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಅಮೃತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಯಡ್ಡಿಗೆರೆ ಗ್ರಾಮದಲ್ಲಿ ಬುಧವಾರ ನಡೆದಿದೆ.
ತಾಲೂಕಿನ ಎಡಿಯೂರು ಹೋಬಳಿ ಸಿಡಿಲುಹಟ್ಟಿ ಗ್ರಾಮದ ನಿವಾಸಿ ಜಿ.ಟಿ.ರಕ್ಷಿತಾ (19) ಮೃತ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ
ರಕ್ಷಿತಾ ಕುಣಿಗಲ್ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಕಳೆದ ನ.31 ರಂದು ರಕ್ಷಿತಾ ತಾಯಿ ತನ್ನ ತಮ್ಮ ಸಂತೋಷನೊಂದಿಗೆ ರಕ್ಷಿತಾಳನ್ನು ಮದುವೆ ಮಾಡಿದರು.
ಆದರೆ ರಕ್ಷಿತಾ, ನಾನು ಇನ್ನೂ ಓದಬೇಕಾಗಿತ್ತು. ನನಗೆ ಮದುವೆ ಮಾಡಿಸಿದ್ದೀರ ಎಂದು ತಿಳಿಸುತ್ತಿದ್ದಳು ಎನ್ನಲಾಗಿದ್ದು, ಮತ್ತೊಂದು ಮಾಹಿತಿ ಪ್ರಕಾರ ರಕ್ಷಿತಾ ಆನಾರೋಗ್ಯದಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಈ ವಿಚಾರವಾಗಿ ಮಂಗಳವಾರ ರಕ್ಷಿತಾ ಮನೆಯಿಂದ ಹೊರ ಹೋದವಳು ಮತ್ತೆ ಮನೆಗೆ ವಾಪಸ್ಸಾಗಲಿಲ್ಲ. ಪೋಷಕರು ಎಲ್ಲಾ ಕಡೆ ಹುಡುಕಾಡಿದರೂ ಸಿಕ್ಕಿರಲಿಲ್ಲ. ಬಳಿಕ ಬುಧವಾರ ಯಡ್ಡಿಗೆರೆ ಕೆರೆಯಲ್ಲಿ ರಕ್ಷಿತಾ ಶವ ಪತ್ತೆಯಾಗಿದೆ.
19 year old girl dies by jumping to lake for getting her married while studying at Kunigal.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm