ಬ್ರೇಕಿಂಗ್ ನ್ಯೂಸ್
21-12-23 01:01 pm HK News Desk ಕರ್ನಾಟಕ
ಕುಣಿಗಲ್, ಡಿ.21: ಇನ್ನೂ ಓದಬೇಕೆಂದು ಬಯಸಿದ್ದ ವಿದ್ಯಾರ್ಥಿನಿಗೆ ಮದುವೆ ಮಾಡಿಸಿದ್ದಕ್ಕೆ ಮನನೊಂದು ಆಕೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಅಮೃತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಯಡ್ಡಿಗೆರೆ ಗ್ರಾಮದಲ್ಲಿ ಬುಧವಾರ ನಡೆದಿದೆ.
ತಾಲೂಕಿನ ಎಡಿಯೂರು ಹೋಬಳಿ ಸಿಡಿಲುಹಟ್ಟಿ ಗ್ರಾಮದ ನಿವಾಸಿ ಜಿ.ಟಿ.ರಕ್ಷಿತಾ (19) ಮೃತ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ
ರಕ್ಷಿತಾ ಕುಣಿಗಲ್ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಕಳೆದ ನ.31 ರಂದು ರಕ್ಷಿತಾ ತಾಯಿ ತನ್ನ ತಮ್ಮ ಸಂತೋಷನೊಂದಿಗೆ ರಕ್ಷಿತಾಳನ್ನು ಮದುವೆ ಮಾಡಿದರು.
ಆದರೆ ರಕ್ಷಿತಾ, ನಾನು ಇನ್ನೂ ಓದಬೇಕಾಗಿತ್ತು. ನನಗೆ ಮದುವೆ ಮಾಡಿಸಿದ್ದೀರ ಎಂದು ತಿಳಿಸುತ್ತಿದ್ದಳು ಎನ್ನಲಾಗಿದ್ದು, ಮತ್ತೊಂದು ಮಾಹಿತಿ ಪ್ರಕಾರ ರಕ್ಷಿತಾ ಆನಾರೋಗ್ಯದಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಈ ವಿಚಾರವಾಗಿ ಮಂಗಳವಾರ ರಕ್ಷಿತಾ ಮನೆಯಿಂದ ಹೊರ ಹೋದವಳು ಮತ್ತೆ ಮನೆಗೆ ವಾಪಸ್ಸಾಗಲಿಲ್ಲ. ಪೋಷಕರು ಎಲ್ಲಾ ಕಡೆ ಹುಡುಕಾಡಿದರೂ ಸಿಕ್ಕಿರಲಿಲ್ಲ. ಬಳಿಕ ಬುಧವಾರ ಯಡ್ಡಿಗೆರೆ ಕೆರೆಯಲ್ಲಿ ರಕ್ಷಿತಾ ಶವ ಪತ್ತೆಯಾಗಿದೆ.
19 year old girl dies by jumping to lake for getting her married while studying at Kunigal.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm